ಹೀಗೆ ಬೆಳೆ ಬೆಳೆದರೆ ಕೀಟ- ರೋಗ ಇಲ್ಲ.

ಬೆಳೆಗಳ  ಮೇಲೆ  ಬಿಳಿ ಬಟ್ಟೆಯ ತರಹದ ಪಾಲಿಮರ್ ಹೊದಿಕೆಯನ್ನು ಹೊದಿಸಿ ಬೆಳೆ  ಬೆಳೆಸುವುದು ಆಧುನಿಕ ಸಾವಯವ ಬೇಸಾಯ ತಾಂತ್ರಿಕತೆ. ಇಲ್ಲಿ ಹೊರಗಡೆಯಿಂದ ಬರುವ ಕೀಟ – ರೋಗಗಳು ಒಳಗೆ ಸುಳಿಯಲಾರವು. ಇದರೊಳಗಿನ ವಾತಾವರಣ ಸಸ್ಯಗಳಿಗೆ ಅನುಕೂಲವಾಗಿದ್ದು, ಗುಣಮಟ್ಟದ ಇಳುವರಿ ಬರುತ್ತದೆ. Click to WhatsApp and build your website now! ಕ್ರಾಪ್ ಕವರ್ ಏನು? ಬೆಳೆ ಬೆಳೆಯುವಾಗ ಸಸ್ಯದ ಮೇಲೆ  ಹೊದಿಸುವ ಒಂದು ಬಟ್ಟೆ ತರಹದ ವಸ್ತು. ನೋಡಲು ಬಟ್ಟೆ ತರಹವೇ ಇರುವ  ಇದನ್ನು spun…

Read more
ಜೀವಾಮೃತ ಮಿಶ್ರಣ

ಜೀವಾಮೃತಕ್ಕೆ ಜೀವ ಕೊಡುವ ವಿಧಾನ.

ಜೀವಾಮೃತ, ಅಮೃತ ಪಾನಿ, ಅಲ್ಲದೆ ಯಾವುದೇ ಸೂಕ್ಷ್ಮಾಣು ಜೀವಿ ಮಿಶ್ರಣಗಳನ್ನು  ತಯಾರಿಸುವ ಸಮಯದಲ್ಲಿ ಬ್ಯಾರಲ್ ಗೆ ಹಾಕಿ ಕಲಕಬೇಕು ಎನ್ನುತ್ತಾರೆ. ಕಲಕುವುದರಿಂದ ಅದರಲ್ಲಿ ಜೀವಾಣುಗಳು ಹೆಚ್ಚಾಗುತ್ತದೆ. ಅವುಗಳಿಗೆ ಜೀವ ಬರುತ್ತದೆ.  ಸೂಕ್ಷ್ಮಾಣು ಜೀವಿಗಳು ಈ ಕ್ರಿಯೆಯಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಬೆಳವಣಿಗೆಯಾಗಿ ಸಂಖ್ಯಾಭಿವೃದ್ದಿಯಾಗುತ್ತವೆ. ಇದು ಮತ್ತೆ ಯಾಕೂ ಆಲ್ಲ. ನಾವು ಬಳಕೆ ಮಾಡುವ ಕಚ್ಚಾ ವಸ್ತುಗಳಲ್ಲಿ ಸೂಕ್ಷ್ಮಾಣು ಜೀವಿಗಳು ಇರುತ್ತವೆ. ಈ ಸೂಕ್ಷ್ಮಾಣು ಜೀವಿಗಳು  ಕನಿಷ್ಟ ಪ್ರಮಾಣದಲ್ಲಿದ್ದರೆ ಅದಕ್ಕೆ ಆಹಾರ ಕೊಟ್ಟು ಅದನ್ನು ಕೆವು ದಿನಗಳ ತನಕ  ಪೋಷಣೆ ಮಾಡಿ…

Read more
Dry leaf waste mulching

ದರಗು ಹಾಸಿದರೆ ನೀರು ಕಡಿಮೆ ಸಾಕು. ಮಣ್ಣು ಫಲವತ್ತಾಗುತ್ತದೆ.

ಚಳಿಗಾಲ ಬಂದಿದೆ. ಎಲ್ಲಾ ಮರಮಟ್ಟುಗಳೂ ತಮ್ಮ ಎಲೆಗಳನ್ನು ಉದುರಿಸಿವೆ. ನೆಲದಲ್ಲಿ ಬಿದ್ದಿರುವ ಈ ದರಗನ್ನು ಯಾವುದೇ  ಕಾಣಕ್ಕೆ  ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ನಷ್ಟವಾಗಲು ಬಿಡಬೇಡಿ.ಹೊಲಕ್ಕೆ ಹಾಕಿ. ಮುಂದಿನ ವರ್ಷವೇ ಗಮನಾರ್ಹ ಬದಲಾವಣೆ ಗಮನಿಸಿ. ಫಲವತ್ತತೆ ನವೀಕರಣ:     ಜಪಾನ್ ದೇಶದ ಸಹಜ ಕೃಷಿಯ ಜನಕ ಎಂದೇ ಹೆಸರುವಾಸಿಯಾದ, ಫುಕುಫೋಕಾರವರು ತಾವು ಬೆಳೆಸಿ ಅಲ್ಲಿಂದ ತನಗೆ ಬೇಕಾದ ಫಸಲನ್ನು ಮಾತ್ರ ತೆಗೆದುಕೊಂಡು ಉಳಿದುದನ್ನು  ಅಲ್ಲೇ ಬಿಡುತ್ತಿದ್ದರಂತೆ. ಇದರಿಂದ ಕೃಷಿ ಮಾಡಿದ ಹೊಲದ ಫಲವತ್ತತೆ ವರ್ಷದಿಂದ ವರ್ಷ ಉತ್ತಮವಾಗುತ್ತಾ…

Read more
error: Content is protected !!