ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more

ಹೈನುಗಾರಿಕೆ- ನೊಣಗಳ ನಿಯಂತ್ರಣಕ್ಕೆ ಸುರಕ್ಷಿತ ಉಪಾಯ.

ಹಟ್ಟಿ, ಮನೆ, ಬೆಳೆ ಮುಂತಾದ ಕಡೆಗಳಲ್ಲಿ ತುಂಬಾ ಕಿರಿ ಕಿರಿ ಉಂಟುಮಾಡುವ ಹಾರುವ ಕೀಟಗಳ ನಿಯಂತ್ರಣಕ್ಕೆ ಈ ವ್ಯವಸ್ಥೆ ಯನ್ನು ಮಾಡಿಕೊಂಡರೆ ಯಾವ ಕೀಟನಾಶಕವೂ ಬೇಕಾಗಿಲ್ಲ. ಬಹುತೇಕ ರೈತರು ತಿಳಿದಿರುವಂತೆ ಹಾರುವ ಕೀಟಗಳನ್ನು ನಿಯಂತ್ರಿಸಲು ವಿಷ ರಾಸಾಯನಿಕ ಫಲಕೊಡುವುದಕ್ಕಿಂತ ಹೆಚ್ಚು, ಕೆಲವು ಉಪಾಯಗಳು ಫಲ ಕೊಡುತ್ತವೆ. ಹಾರುವ ನೊಣ, ಪತಂಗಗಳಿಗೆ ಕೀಟನಾಶಕ  ಸರಿಯಾಗಿ ತಗಲುವುದಿಲ್ಲ. ಅವು  ತಪ್ಪಿಸಿಕೊಳ್ಳುತ್ತವೆ. ಅವುಗಳನ್ನು ಬಂಧಿಸಲು ಕೆಲವು ಸುರಕ್ಷಿತ ಉಪಾಯಗಳಿವೆ. ಇದರ ಬಳಕೆಯಿಂದ ಯಾರಿಗೂ ಯಾವ ಹಾನಿಯೂ ಇರುವುದಿಲ್ಲ. ನಾವು ಯಾವಾಗಲೂ ಕೈಯಿಂದ…

Read more
ಸತ್ವ ಉಳ್ಳ ಲಂಟಾನ ಸಸ್ಯ

ಈ ಸಸ್ಯಗಳಲ್ಲಿ ವಿಶೇಷ ಗುಣಗಳು ಇವೆ.

ನಮ್ಮ ಸುತ್ತಮುತ್ತ ಇರುವ ಕೆಲವು ಗಿಡಗಳು ಬೇರೆ ಬೇರೆ ಸತ್ವಗಳನ್ನು ಒಳಗೊಂಡಿವೆ. ಕೆಲವು ಪೋಷಕವಾಗಿಯೂ  ಮತ್ತೆ ಕೆಲವು ಕೀಟ – ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಇವುಗಳನ್ನು ಕಳೆ ನಾಶಕಗಳು ಬಲಿ ತೆಗೆದುಕೊಳ್ಳುತ್ತಿವೆ. ರೈತರೇ ಇವುಗಳನ್ನು ಅನವಶ್ಯಕ  ಕೊಲ್ಲಬೇಡಿ. ಅದರ ಸದುಪಯೋಗ ಮಾಡಿಕೊಳ್ಳಿ. ಏನಿದೆ ಸತ್ವ: ಸಾಮಾನ್ಯವಾಗಿ ಸಾವಯವ ವಿಧಾನದಲ್ಲಿ ಬೇಸಾಯ ಮಾಡುವಾಗ ಸಾರಜನಕ ಮೂಲವನ್ನು ಬೇಕಾದಷ್ಟು ಪ್ರಮಾಣದಲ್ಲಿ  ಹೊಂದಿಸಿಕೊಳ್ಳಲಿಕ್ಕಾಗುತ್ತದೆ. ಆದರೆ ರಂಜಕ ಮತ್ತು  ಪೊಟ್ಯಾಶಿಯಂ ಸತ್ವಗಳನ್ನು ಬೇಕಾದಷ್ಟು ಪ್ರಮಾಣದಲ್ಲಿ  ಹೊಂದಿಸಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ…

Read more
error: Content is protected !!