ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಸತ್ತ ಅಡಿಕೆ ಮರಗಳನ್ನು ತಕ್ಷಣ ಕಡಿಯದಿದ್ದರೆ ಏನೇನು ಸಮಸ್ಯೆಗಳಾಗುತ್ತದೆ?

ಅಡಿಕೆ ಮರಗಳು ಗಾಳಿಗೆ, ರೋಗಕ್ಕೆ ತುತ್ತಾಗಿ ಸತ್ತರೆ ಅಂತಹ ಮರಗಳನ್ನು ತಕ್ಷಣ ಕಡಿದು ಸೂಕ್ತ ವಿಲೇವಾರಿ ಮಾಡಬೇಕು. ಈ ವರ್ಷ ಶಿರ ಕೊಳೆ ಬಂದು, ಗಾಳಿಗೆ ಭಾರೀ ಪ್ರಮಾಣದಲ್ಲಿ ಮರಗಳು ಅರ್ಧರ್ಧ ತುಂಡಾಗಿ ಬಿದ್ದಿದೆ. ರೈತರು ಅದನ್ನು ಹಾಗೆಯೇ ಬಿಡುತ್ತಾರೆ. ಅದನ್ನು ಕಡಿಯದೆ ಹಾಗೆಯೇ ಬಿಟ್ಟರೆ ಏನಾಗುತ್ತದೆ ಈ ಬಗ್ಗೆ  ವಿಸ್ತೃತ ಲೇಖನ ಇದು. ಸತ್ತ ಮರಮಟ್ಟು,ಮನುಷ್ಯ , ಪ್ರಾಣಿ ಯಾವುದಿದ್ದರೂ ಅದನ್ನು ತಕ್ಷಣ ಸೂಕ್ತ ವಿಲೇವಾರಿ ಮಾಡಬೇಕು. ಅದನ್ನು ಹಾಗೆಯೇ ಉಳಿಸಿಕೊಂಡರೆ ಅದರಿಂದ ಜೀವ ಇರುವಂತದ್ದಕ್ಕೆ…

Read more
error: Content is protected !!