ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.

ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.    

ಭಾರತ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಇನ್ನೂ ಐದು  ವರ್ಷದ ವರೆಗೆ ಉಚಿತವಾಗಿ ನೀಡಲು ಮುಂದಾಗಿದೆ. ಭತ್ತ ಗೋಧಿ ಮುಂತಾದ ಆಹಾರ ಬೆಳೆಗಳ  ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಈ ಕಾರಣದಿಂದ ಭತ್ತದ, ಗೋಧಿಯ ಬೆಲೆ ಹೆಚ್ಚಳವಾಗಿದೆ. ಇನ್ನೂ ಹೆಚ್ಚಳವಾಗಲಿದೆ. ಸರಕಾರದ ಯೋಜನೆ ರೈತಾಪಿ ವರ್ಗಕ್ಕೆ ಪರೋಕ್ಷವಾಗಿ ಲಾಭದಾಯಕವಾಗಿದೆ.  ಕಳೆದ ವರ್ಷದಿಂದ ಭತ್ತದ ಬೆಲೆ ಏರಿಕೆ ಆದ ಕಾರಣದಿಂದಾಗಿ ಬೆಳೆ ಪ್ರದೇಶ ಹೆಚ್ಚಳವಾಗಲಾರಂಭಿಸಿದೆ. ಭತ್ತದ ಬೆಳೆಗಾರರು ಈ ತನಕ ಬೇಸಾಯ…

Read more
error: Content is protected !!