ಕರಿಮೆಣಸು ಹೀಗೆ ಬೆಳೆಸಬಹುದು

ಬುಷ್ ಪೆಪ್ಪರ್- ಕೊಯಿಲು ಬೆಳೆಸುವುದು ಹೇಗೆ- ಅನುಕೂಲ ಏನು?

ತೋಟದಲ್ಲಿ ಮರಕ್ಕೆ ಅಥವಾ ಯಾವುದಾದರು ಅಧಾರಕ್ಕೆ  ಹಬ್ಬಿಸಿ ಬೆಳೆಸಿದ ಕರಿಮೆಣಸನ್ನು  ಬೆಳೆಸುವುದು ನಮಗೆಲ್ಲಾ ಗೊತ್ತಿರುವ ಬೆಳೆ ಕ್ರಮ. ಇದನ್ನು ಮರಕ್ಕೆ ಹಬ್ಬಿಸು  ಬೆಳೆಸುವುದಲ್ಲದೆ ನೆಲದಲ್ಲಿಯೆ ಬೆಳೆಸಿ ಮೆಣಸು ಪಡೆಯಬಹುದು. ಈ ರೀತಿ ಮೆಣಸು ಬೆಳೆಸುವುದಕ್ಕೆ ಬುಷ್ ಪೆಪ್ಪರ್ ,ಪೊದೆಮೆಣಸು (bush pepper) ಎನ್ನುತ್ತಾರೆ. ಇದನ್ನು ಕೊಯ್ಯುವುದು ಸುಲಭ. ವರ್ಷದಲ್ಲಿ ಎರಡು ಮೂರು ಬಾರಿ ಇಳುವರಿಯು ಕೊಡುತ್ತದೆ. ಕೆಲವು ಇತಿಮಿತಿಗಳಲ್ಲಿ  ಇದನ್ನು ಬೆಳೆಸಬಹುದು. ಅಸಾಂಪ್ರದಾಯಿಕ ಪ್ರದೇಶಗಲ್ಲಿ ತಾಜಾ ಮೆಣಸು ಬಯಸುವವರಿಗೆ ಇದು ಉತ್ತಮ.  ಕಾಳು ಮೆಣಸು ಬೆಳೆಸಬೇಕೆಂಬ  ಆಸಕ್ತಿ…

Read more
seed plants

ರೋಗ ರಹಿತ ಕರಿಮೆಣಸಿನ ಸಸಿ ಮಾಡುವ ವಿಧಾನ.

ನಮಗೆಲ್ಲಾ ಗೊತ್ತಿರುವ ಕರಿಮೆಣಸಿನ ಸಸ್ಯೋತ್ಪಾದನೆಗಿಂತ ಭಿನ್ನವಾದ ಸಸ್ಯಾಭಿವೃದ್ದಿ ವಿಧಾನ ಬೀಜದಿಂದ ಸಸ್ಯೋತ್ಪಾದನೆ ಮಾಡುವುದು. ಬಳ್ಳಿ ತುಂಡುಗಳಿಂದ ಸಸ್ಯೋತ್ಪಾದನೆ ಮಾಡುವುದು ತುಂಬಾ ಸುಲಭ. ಇದನ್ನು ಪಾಲಿಥೀನ್ ಚೀಲಗಳಲ್ಲಿ ಊರಿ ಬೇರು ಬರಿಸಿ ಸಸಿಮಾಡಿಯೂ ನೆಡಬಹುದು. ನೇರವಾಗಿ ಬಳ್ಳಿ ತುಂಡುಗಳನ್ನು ಬೇಕಾದಲ್ಲಿ ನೆಟ್ಟೂ ಸಹ ಸಸ್ಯಾಭಿವೃದ್ದಿ ಮಾಡಬಹುದು. ಇದರಲ್ಲಿ ಎಷ್ಟು ಅನುಕೂಲಗಳು ಇವೆಯೋ ಅಷ್ಟೇ ಅನನುಕೂಲಗಳೂ ಇವೆ. ಮೆಣಸಿನ ಬೇಸಾಯದಲ್ಲಿ ಅತೀ ದೊಡ್ಡ ಸಮಸ್ಯೆ ಎಂದರೆ ಸೊರಗು ರೋಗ. ಮತ್ತು ಜಂತು ಹುಳ. ಇವೆರಡೂ ಸಸ್ಯ ಸಾಮಾಗ್ರಿಯ ಮೂಲಕ ಪ್ರಸಾರವಾಗುತ್ತದೆ….

Read more
seed plants

Disease free pepper plants by seeds.

Propagation of pepper by shoot cuttings is the traditional and popular method. Now because of commercialization disease free planting material is very less. To overcome plant  born disease seed propagation is helpful.   Pepper can be propagated through seeds and vegetative parts .Propagation through seeds are not in practice because of its heterozygous nature and…

Read more

ಕರಿಮೆಣಸಿನ ಕಾಳಿನ ತೂಕ ಹೆಚ್ಚಿಸುವುದು ಹೇಗೆ.

ಇನ್ನೇನು ಕರಿಮೆಣಸಿನ ಕಾಳುಗಳು ಬೆಳೆಯುತ್ತಿವೆ. ಕೊಯಿಲು ತಡ ಮಾಡಿದಷ್ಟು ತೂಕ ಹೆಚ್ಚಾಗುತ್ತದೆ. ಒಂದು ಕಿಲೋ ಕರಿಮೆಣಸು ಆಗಲು ಎಷ್ಟು ಒಣ ಕಾಳುಗಳು ಬೇಕು. ಕೆಲವರು 2 ಸೇರು ಬೇಕು ಎನ್ನುತ್ತಾರೆ. ಮತ್ತೆ ಕೆಲವರು  1.75 ಸೇರು ಬೇಕು ಎನ್ನುತ್ತಾರೆ. ಮತ್ತೆ ಕೆಲವರು 1.5ಕಿಲೋ ಸಾಕು ಎನ್ನುತ್ತಾರೆ. ವಾಸ್ತವವಾಗಿ ಚೆನ್ನಾಗಿ ಬೆಳೆದ ಲೀಟರಿನ ಪಾತ್ರೆ (Liter waight)ತುಂಬ ಹಾಕಿದರೆ 750-800 ಗ್ರಾಂ  ಒಣ ತೂಕ ಬರುತ್ತದೆ. ಇದು ಹೇಗೆ ಇಲ್ಲಿದೆ ಮಾಹಿತಿ. ಮೆಣಸಿನ ಬಳ್ಳಿಗೆ ಆಹಾರ ನೀರು ದೊರೆತರೆ…

Read more
pepper plantation

ಕರಿಮೆಣಸಿಗೆ ರೋಗ ಕಡಿಮೆಯಾಗಲು ಈ ಸರಳ ಕ್ರಮ ಅನುಸರಿಸಿ.

ನಿಮ್ಮ ಹೊಲದಲ್ಲಿ ಇರುವ ಕರಿಮೆಣಸಿನ ಬಳ್ಳಿಯನ್ನು ಒಮ್ಮೆ ಪರಾಂಬರಿಸಿ ನೋಡಿ. ತೆಂಗು, ಅಡಿಕೆ  ಮರಗಳಿಗೆ ಮೆಣಸು  ಬಳ್ಳಿ ಬಿಟ್ಟಿದ್ದು, ಆ ಮರ ಯಾವುದೇ ಕಾರಣಕ್ಕೆ ಸತ್ತು ಹೋದರೆ ಅದರಲ್ಲಿ ಇರುವ ಮೆಣಸಿನ ಬಳ್ಳಿ ಸಾಯಬೇಕು ಎಂದರೂ ಸಾಯಲಾರದು. ಮರ ಶಿಥಿಲವಾಗಿ ನೆಲಕ್ಕೆ ಬಿದ್ದ ನಂತರವೂ ಬಳ್ಳಿ ಜೀವಂತವಾಗಿರುತ್ತದೆ. ಇದು ಕರಿಮೆಣಸಿನ ಬಳ್ಳಿಯಲ್ಲಿ ನಾವು ಕಲಿಯಲಿಕ್ಕಿರುವ ಬೇಸಾಯ ಕ್ರಮ. ಮೆಣಸಿನ ಬಳ್ಳಿಗೆ ಅದರ ಶರೀರ ಪ್ರಕೃತಿಗೆ ಅನುಗುಣವಾಗಿ ನಾವು ಪೋಷಕಾಂಶ ನೀಡದ  ಕಾರಣದಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬಳ್ಳಿಗೆ …

Read more
ಮಾದರಿ ಕರಿಮೆಣಸಿನ ತೋಟ

ಕರಿಮೆಣಸು ಬೆಳೆಗಾರರು ನೋಡಬೇಕಾದ ಮಾದರಿ ತೋಟ ಇದು.

ತೀರ್ಥಹಳ್ಳಿಯ ಗರ್ತಿಕೆರೆ ಸಮೀಪದ  ಕಾರ್ಗೋಡ್ಲುವಿನಲ್ಲಿ ಶ್ರೀಯುತ ಜೋಸೆಪ್ ಚಾಕೋ ಎಂಬವರು  ಕರಿಮೆಣಸಿನ ಮಾದರಿಯ  ತೋಟ ಮಾಡಿದ್ದಾರೆ. ಬಹುಷಃ ಕರಿಮೆಣಸಿನ ತೋಟ ಮಾಡಿದರೆ ಅದರಲ್ಲಿ ವರ್ಷಕ್ಕೆ 10-15% ರೋಗ ಬರುವ ಸಾಧ್ಯತೆ ಹೆಚ್ಚು. ಅದರೆ ಇಲ್ಲಿ  ಹಾಗಿಲ್ಲ. 3000 ಮೆಣಸಿನ ಬಳ್ಳಿಗಳಲ್ಲಿ ಶೇ.1 ಸರಿಪಡಿಸಬಹುದಾದ  ರೋಗ ಲಕ್ಷಣಗಳನ್ನು ಕಾಣಬಹುದು. 2018 ರಲ್ಲಿ ನಾನು ಇದೇ ತೋಟಕ್ಕೆ ಹೋಗಿದ್ದೆ. ಆಗ ಅಲ್ಲಿ ಹುಡುಕಿದರೂ ಒಂದು ಬಳ್ಳಿಯೂ ರೋಗ ತಗಲಿದ್ದು ಸಿಕ್ಕಿರಲಿಲ್ಲ. ಈಗಲೂ ಅಷ್ಟೇ ಒಂದೆರಡು ಬಳ್ಳಿಗಳಲ್ಲಿ ಕೆಲವು ಎಲೆಗಳು ಹಳದಿಯಾದದ್ದು…

Read more
ರೋಗ ಸೋಂಕು ರಹಿತ ಬಳ್ಳಿ

ಕರಿಮೆಣಸು – ಯಾವ ಬಳ್ಳಿ ಸಾಯುತ್ತದೆ- ಯಾವುದನ್ನು ಉಳಿಸಬಹುದು?

ಮಳೆಗಾಲ ಮೆಣಸಿನ ಬಳ್ಳಿಗೆ ತೀವ್ರವಾದ ತೊಂದರೆಯನ್ನು ಉಂಟು ಮಾಡುತ್ತದೆ. ಮಳೆಗಾಲ ಪ್ರಾರಂಭವಾದಾಗಿನಿಂದ ಮುಗಿಯುವ ತನಕ ಯಾವಾಗಲೂ ಬರಬಹುದಾದ ಬಳ್ಳಿ ಕೊಳೆ ರೋಗವನ್ನು (Phytophthora foot rot) ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಬಳ್ಳಿಯನ್ನು ಬದುಕಿಸಬಹುದು. ರೋಗ  ಪ್ರಾರಂಭವಾಗುವಾಗ ಬಳ್ಳಿ ಯಾವ ಲಕ್ಷಣಗಳನ್ನು ತೋರಿಸುತ್ತದೆ ಎಂಬುದನ್ನು ನಮಗೆ ಗುರುತಿಸಲು ಸಾಧ್ಯವಿದ್ದರೆ ಮಾತ್ರ ನಿವಾರಣೆ ಮಾಡಲು ಸಾಧ್ಯ. ಬುಡ ಭಾಗದಲ್ಲಿ ಎಲೆ ಉದುರಿದೆಯೇ: ಆದಾರ ಮರಕ್ಕೆ ಹಬ್ಬಿದ ಬಳ್ಳಿಯ ಎಲೆಗಳಲ್ಲಿ ಮೊದಲ ಲಕ್ಷಣ ಕಂಡು ಬರುತ್ತದೆ. ರೋಗವು ಮೊದಲಾಗಿ ಬಳ್ಳಿಯ ಬೇರಿಗೆ…

Read more

ಕರಿಮೆಣಸಿನ ಫಸಲಿಗೆ ವಾತಾವರಣದ ಅನುಕೂಲ ಅಗತ್ಯ.

ಮುಂಗಾರು ಮಳೆ ಪ್ರಾರಂಭದಲ್ಲಿ ಕರಿ ಮೆಣಸು ಹೂವು ಕರೆ ಬಿಡುವ ಸಮಯ. ಮೊದಲ ಮಳೆ ಸಿಂಚನವಾದ ಕೂಡಲೇ ಬಳ್ಳಿ ಚಿಗುರಲು ಪ್ರಾರಂಭವಾಗುತ್ತದೆ. ಕೆಲವು ಸ್ವಲ್ಪತಡವಾಗುತ್ತದೆ. ಮತ್ತೆ ಕೆಲವು ಮೇ ತಿಂಗಳ ಕೊನೆಗೇ ಹೂವು ಕರೆ  ಬಿಡಲು ಪ್ರಾರಂಭವಾಗುತ್ತದೆ. ಇದು ಬಳ್ಳಿಯ ಆರೋಗ್ಯ ಮತ್ತು  ತಳಿಯ ಮೇಲೆ  ಅವಲಂಭಿತವಾಗಿದೆ. ತಂಪು ವಾತಾವರಣ ಬೇಕು: ಕರಿಮೆಣಸಿನಲ್ಲಿ ಹೂವು ಕರೆ ಬಿಡುವಾಗ ತಂಪು ವಾತಾವರಣ  ಇರಬೇಕು. ಹಾಗಿದ್ದಾಗ ಅದು ಫಲಿತಗೊಂಡು  ಕಾಳುಗಳಾಗುತ್ತದೆ. ಒಂದು ವೇಳೆ ಬಿಸಿ ವಾತಾವರಣ ಇದ್ದರೆ ಕರೆಗಳು ಅರ್ಧಂಬರ್ಧ…

Read more
ಮೆಣಸಿನ ಬಳ್ಳಿಯ ವಿಹಂಗಮ ನೊಟ

ವಿಯೆಟ್ನಾಂ ಮೀರಿಸುವ ಕರಿಮೆಣಸು ಬೆಳೆಗಾರರು ಇವರು.

ವಿಯೆಟ್ನಾಂ ದೇಶದಲ್ಲಿ ಕರಿಮೆಣಸು, ಗೋಡಂಬಿ ಬೆಳೆಯನ್ನು ತೀರಾ ವಾಣಿಜ್ಯಿಕವಾಗಿ ಬೆಳೆದು ಗರಿಷ್ಟ ಇಳುವರಿ ಪಡೆಯುತ್ತಾರಂತೆ.  ಅಲ್ಲಿರುವ  ಎಲ್ಲಾ ಅನುಕೂಲಗಳು ನಮಲ್ಲೂ ಇದ್ದಿದ್ದರೆ  ನಮ್ಮ ರೈತರೂ ಅವರನ್ನು ಮೀರಿಸುತ್ತಿದ್ದರು. ಆದರೂ ನಮ್ಮ ರೈತರು ಹಿಂದೆ ಬಿದ್ದಿಲ್ಲ. ಅಂದು -ಇಂದು: ಹಿಂದೆ ನಮಗೆ ನಮ್ಮ ಊರು, ಹೆಚ್ಚೆಂದರೆ ರಾಜ್ಯ , ಹೊರಗಡೆಯ ಪರಿಚಯ ಇರಲಿಲ್ಲ. ಹೆಚ್ಚೇಕೆ ಬೆಂಗಳೂರಿಗೆ ಹೋಗಿ  ಎನಾದರೂ ತಿಳಿದುಕೊಳ್ಳುವುದೂ ಸಹ ಕಷ್ಟವಿತ್ತು. ಸ್ಥಳೀಯ  ಬೆಳೆ ಮಾಹಿತಿಗಳಲ್ಲೇ ಕೃಷಿ ಮಾಡುತ್ತಿದ್ದೆವು. ಕೃಷಿ ವಿಜ್ಞಾನ, ತಂತ್ರಜ್ಞಾನಗಳು ಇದ್ದವಾದರೂ ಅದನ್ನು ಪಡೆದುಕೊಳ್ಳಲು…

Read more
error: Content is protected !!