pepper plantation

ಕರಿಮೆಣಸಿಗೆ ರೋಗ ಕಡಿಮೆಯಾಗಲು ಈ ಸರಳ ಕ್ರಮ ಅನುಸರಿಸಿ.

ನಿಮ್ಮ ಹೊಲದಲ್ಲಿ ಇರುವ ಕರಿಮೆಣಸಿನ ಬಳ್ಳಿಯನ್ನು ಒಮ್ಮೆ ಪರಾಂಬರಿಸಿ ನೋಡಿ. ತೆಂಗು, ಅಡಿಕೆ  ಮರಗಳಿಗೆ ಮೆಣಸು  ಬಳ್ಳಿ ಬಿಟ್ಟಿದ್ದು, ಆ ಮರ ಯಾವುದೇ ಕಾರಣಕ್ಕೆ ಸತ್ತು ಹೋದರೆ ಅದರಲ್ಲಿ ಇರುವ ಮೆಣಸಿನ ಬಳ್ಳಿ ಸಾಯಬೇಕು ಎಂದರೂ ಸಾಯಲಾರದು. ಮರ ಶಿಥಿಲವಾಗಿ ನೆಲಕ್ಕೆ ಬಿದ್ದ ನಂತರವೂ ಬಳ್ಳಿ ಜೀವಂತವಾಗಿರುತ್ತದೆ. ಇದು ಕರಿಮೆಣಸಿನ ಬಳ್ಳಿಯಲ್ಲಿ ನಾವು ಕಲಿಯಲಿಕ್ಕಿರುವ ಬೇಸಾಯ ಕ್ರಮ. ಮೆಣಸಿನ ಬಳ್ಳಿಗೆ ಅದರ ಶರೀರ ಪ್ರಕೃತಿಗೆ ಅನುಗುಣವಾಗಿ ನಾವು ಪೋಷಕಾಂಶ ನೀಡದ  ಕಾರಣದಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬಳ್ಳಿಗೆ …

Read more
Pepper

ಕರಿಮೆಣಸು ಬಳ್ಳಿಗೆ ರೋಗ ಬಾರದಂತೆ ರಕ್ಷಣೆ ಹೀಗೆ.

ಮಳೆಗಾಲ ಬಂದರೆ ಸಾಕು ಕರಿಮೆಣಸಿನ ಬೆಳೆಗೆ ಯಾವಾಗ ರೋಗ ಬರುತ್ತದೆ ಎಂಬುದು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ.ಇದು ಕರಿಮೆಣಸು ಮಾತ್ರವಲ್ಲ ತೀರಾ ಸಪುರ ( ತೆಲೆಕೂದಲು ತರಹದ ) ಬೇರುಗಳಿರುವ ಎಲ್ಲಾ ಬೆಳೆಗಳೂ ಮಳೆಗಾಲ ಅಥವಾ ನೀರು ಹೆಚ್ಚಾಗಿ ಬೇರಿಗೆ ಉಸಿರು ಕಟ್ಟಿದ ತರಹದ  ಸನ್ನಿವೇಶ ಬಂದಾಗ ರೋಗಕ್ಕೆ  ತುತ್ತಾಗುತ್ತದೆ. ಕೆಲವು ಕಡೆ ರೋಗ ಹೆಚ್ಚು, ಇನ್ನು ಕೆಲವು ಕಡೆ ಕಡಿಮೆ. ಇದಕ್ಕೆ ಕಾರಣ ಅವರ ನಿರ್ವಹಣೆ. ಕರಿಮೆಣಸಿನ ಬಳ್ಳಿಯ ಬುಡ ಭಾಗದಲ್ಲಿ ಸುಮಾರು 20 ನಿಮಿಷಗಳ ಕಾಲ…

Read more
error: Content is protected !!