pepper plantation

ಕರಿಮೆಣಸಿಗೆ ರೋಗ ಕಡಿಮೆಯಾಗಲು ಈ ಸರಳ ಕ್ರಮ ಅನುಸರಿಸಿ.

ನಿಮ್ಮ ಹೊಲದಲ್ಲಿ ಇರುವ ಕರಿಮೆಣಸಿನ ಬಳ್ಳಿಯನ್ನು ಒಮ್ಮೆ ಪರಾಂಬರಿಸಿ ನೋಡಿ. ತೆಂಗು, ಅಡಿಕೆ  ಮರಗಳಿಗೆ ಮೆಣಸು  ಬಳ್ಳಿ ಬಿಟ್ಟಿದ್ದು, ಆ ಮರ ಯಾವುದೇ ಕಾರಣಕ್ಕೆ ಸತ್ತು ಹೋದರೆ ಅದರಲ್ಲಿ ಇರುವ ಮೆಣಸಿನ ಬಳ್ಳಿ ಸಾಯಬೇಕು ಎಂದರೂ ಸಾಯಲಾರದು. ಮರ ಶಿಥಿಲವಾಗಿ ನೆಲಕ್ಕೆ ಬಿದ್ದ ನಂತರವೂ ಬಳ್ಳಿ ಜೀವಂತವಾಗಿರುತ್ತದೆ. ಇದು ಕರಿಮೆಣಸಿನ ಬಳ್ಳಿಯಲ್ಲಿ ನಾವು ಕಲಿಯಲಿಕ್ಕಿರುವ ಬೇಸಾಯ ಕ್ರಮ. ಮೆಣಸಿನ ಬಳ್ಳಿಗೆ ಅದರ ಶರೀರ ಪ್ರಕೃತಿಗೆ ಅನುಗುಣವಾಗಿ ನಾವು ಪೋಷಕಾಂಶ ನೀಡದ  ಕಾರಣದಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬಳ್ಳಿಗೆ …

Read more
ರೋಗ ಸೋಂಕು ರಹಿತ ಬಳ್ಳಿ

ಕರಿಮೆಣಸು – ಯಾವ ಬಳ್ಳಿ ಸಾಯುತ್ತದೆ- ಯಾವುದನ್ನು ಉಳಿಸಬಹುದು?

ಮಳೆಗಾಲ ಮೆಣಸಿನ ಬಳ್ಳಿಗೆ ತೀವ್ರವಾದ ತೊಂದರೆಯನ್ನು ಉಂಟು ಮಾಡುತ್ತದೆ. ಮಳೆಗಾಲ ಪ್ರಾರಂಭವಾದಾಗಿನಿಂದ ಮುಗಿಯುವ ತನಕ ಯಾವಾಗಲೂ ಬರಬಹುದಾದ ಬಳ್ಳಿ ಕೊಳೆ ರೋಗವನ್ನು (Phytophthora foot rot) ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಬಳ್ಳಿಯನ್ನು ಬದುಕಿಸಬಹುದು. ರೋಗ  ಪ್ರಾರಂಭವಾಗುವಾಗ ಬಳ್ಳಿ ಯಾವ ಲಕ್ಷಣಗಳನ್ನು ತೋರಿಸುತ್ತದೆ ಎಂಬುದನ್ನು ನಮಗೆ ಗುರುತಿಸಲು ಸಾಧ್ಯವಿದ್ದರೆ ಮಾತ್ರ ನಿವಾರಣೆ ಮಾಡಲು ಸಾಧ್ಯ. ಬುಡ ಭಾಗದಲ್ಲಿ ಎಲೆ ಉದುರಿದೆಯೇ: ಆದಾರ ಮರಕ್ಕೆ ಹಬ್ಬಿದ ಬಳ್ಳಿಯ ಎಲೆಗಳಲ್ಲಿ ಮೊದಲ ಲಕ್ಷಣ ಕಂಡು ಬರುತ್ತದೆ. ರೋಗವು ಮೊದಲಾಗಿ ಬಳ್ಳಿಯ ಬೇರಿಗೆ…

Read more
error: Content is protected !!