ಬೇಸಿಗೆಯಲ್ಲಿ ಗೊಬ್ಬರಗಳನ್ನು ಕೊಡುವುದರಿಂದ ಭಾರೀ ಲಾಭವಿದೆ.

ಬೇಸಿಗೆ ಕಾಲದಲ್ಲಿ ಸಸ್ಯ ಬೆಳವಣಿಗೆ ಚುರುಕಾಗಿರುತ್ತದೆ. ಅದಕ್ಕಾಗಿ ಬೇಸಿಗೆಯಲ್ಲಿ ನೀರಾವರಿ ಇರುವ ಬೆಳೆಗಳಿಗೆ ಗೊಬ್ಬರ ಕೊಡುವುದು ಉತ್ತಮ. ಯಾವಾಗಲೂ ಹಸಿವಿದ್ದಾಗ ಉಣ್ಣಬೇಕು. ಬಾಯಾರಿದಾಗ ನೀರು ಕುಡಿಯಬೇಕು. ಇದೇ ಸಿದ್ದಾಂತದಲ್ಲಿ  ಸಸ್ಯ ಪೋಷಣೆಯೂ ನಡೆಯಬೇಕು. ಸಸ್ಯಗಳು ಹೆಚ್ಚು ಬಾಯಾರಿಕೆ ಮತ್ತು ಹಸಿವಿನಿಂದ plant’s need  ಇರುವುದು ಬೇಸಿಗೆಯ ಕಾಲದಲ್ಲಿ. ಈಗ ಅವುಗಳಿಗೆ ನೀರನ್ನೂ ಪೋಷಕಗಳನ್ನೂ ಕೊಡುವುದರಿಂದ ಅವುಗಳ ಬೆಳವಣಿಗೆಗೆ ತುಂಬಾ ಪ್ರಯೋಜನವಾಗುತ್ತದೆ. ಸಸ್ಯಗಳು ನಾವು ಕೊಡುವ ನೀರು, ಗೊಬ್ಬರಕ್ಕೆ ಚೆನ್ನಾಗಿ ಸ್ಪಂದಿಸಿ ಸ್ವೀಕರಿಸುತ್ತವೆ. ನಾವೆಲ್ಲಾ ಬೆಳೆಗಳಿಗೆ ಗೊಬ್ಬರ ಕೊಡಲು…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more
error: Content is protected !!