ಅಡಿಕೆ ತೋಟದಲ್ಲಿ ಇರಲೇಬೇಕಾದ ಮೂಲಭೂತ ಅವಶ್ಯಕತೆಗಳು

ಅಡಿಕೆ ತೋಟದಲ್ಲಿ ಇರಲೇಬೇಕಾದ  ಮೂಲಭೂತ ಅವಶ್ಯಕತೆಗಳು. 

ಅಡಿಕೆ ತೋಟಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುವ ಪ್ರಮಾಣ ನೋಡಿದರೆ ಬಹುಷಃ ಜನ ಅನ್ನಕ್ಕಿಂತ ಹೆಚ್ಚು ಅಡಿಕೆ ತಿನ್ನುತ್ತಾರೆಯೋ ಅನ್ನಿಸುತ್ತದೆ. ಆದರೆ ಅಡಿಕೆ ತೋಟ ಹೆಚ್ಚಾದಷ್ಟು ಉತ್ಪಾದನೆ ಹೆಚ್ಚಾಗುವುದಿಲ್ಲ. ಕಾರಣ ಬಹುತೇಕ ಅಡಿಕೆ ತೋಟ ಮಾಡುವವರು ಮೂಲಭೂತ ಅವಶ್ಯಕತೆಯನ್ನು ಮಾಡಿಕೊಳ್ಳದೆ ತೋಟ ಮಾಡಿರುತ್ತಾರೆ. ಇದು ಬರೇ ಸಾವಿರಾರು ಮರಗಳ ತೋಟ  ಅಷ್ಟೇ. ಅಡಿಕೆ ಮರಗಳು  ಆರೋಗ್ಯವಾಗಿರಬೇಕಾದರೆ ಅದನ್ನು ಬೆಳೆಸಿದ ಜಾಗ ಸರಿ ಇರಬೇಕು. ಆಗ  ಮಾತ್ರ ನಿರ್ದಿಷ್ಟ  ವರ್ಷಕ್ಕೆ ಫಲಕೊಟ್ಟು ಇಳುವರಿ ಏಕಪ್ರಕಾರ ನೀಡುತ್ತಾ ಇರುತ್ತದೆ. ಮರಗಳ ಆರೋಗ್ಯ…

Read more
Zink deficiency in plant

ಝಿಂಕ್ ಬಳಸಿದರೆ ಸಸ್ಯ ಆರೋಗ್ಯ ಮತ್ತು ಫಸಲು ಹೆಚ್ಚುತ್ತದೆ.

ಬೆಳೆಗಳು ಆರೋಗ್ಯವಾಗಿದ್ದು, ಫಲಧಾರಣಾ ಶಕ್ತಿ ಉತ್ತಮವಾಗಿ, ಪೌಷ್ಟಿಕ ಫಲ ಕೊಡಲು ಸತು ಎಂಬ ಸೂಕ್ಷ್ಮ ಪೊಷಕಾಂಶ ಅಗತ್ಯವಾಗಿ ಬೇಕು ಎನ್ನುತ್ತಾರೆ ಬೆಳೆ ತಜ್ಞರು. ಇತ್ತೀಚೆಗೆ ಬೆಳೆ ತಜ್ಞರುಗಳು ಸತುವಿನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಕೆಲವು ಗೊಬ್ಬರ ತಯಾರಕರು ತಮ್ಮ ಕೆಲವು ಗೊಬ್ಬರಗಳನ್ನು (ವಿಶೇಷವಾಗಿ ಡಿಎಪಿ) ಸತುವಿನ ಮೂಲಕ ಬ್ಲೆಂಡ್ ಮಾಡಿ ಕೊಡುತ್ತಾರೆ. ಕರ್ನಾಟಕ ಸರಕಾರದ  ಕೃಷಿ ನಿಯಮಾವಳಿ ಪ್ರಕಾರ ಇಲ್ಲಿನ ಮಣ್ಣಿಗೆ ಸೂಕ್ಷ್ಮ ಪೋಷಕಾಂಶಗಳ ಜೊತೆಗೆ ಗರಿಷ್ಟ ಪ್ರಮಾಣ (3%) ದಲ್ಲಿ ಸತು ಸೇರಿಸಿರಬೇಕು. ಕರ್ನಾಟಕದ…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more
error: Content is protected !!