Zink deficiency in plant

ಝಿಂಕ್ ಬಳಸಿದರೆ ಸಸ್ಯ ಆರೋಗ್ಯ ಮತ್ತು ಫಸಲು ಹೆಚ್ಚುತ್ತದೆ.

ಬೆಳೆಗಳು ಆರೋಗ್ಯವಾಗಿದ್ದು, ಫಲಧಾರಣಾ ಶಕ್ತಿ ಉತ್ತಮವಾಗಿ, ಪೌಷ್ಟಿಕ ಫಲ ಕೊಡಲು ಸತು ಎಂಬ ಸೂಕ್ಷ್ಮ ಪೊಷಕಾಂಶ ಅಗತ್ಯವಾಗಿ ಬೇಕು ಎನ್ನುತ್ತಾರೆ ಬೆಳೆ ತಜ್ಞರು. ಇತ್ತೀಚೆಗೆ ಬೆಳೆ ತಜ್ಞರುಗಳು ಸತುವಿನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಕೆಲವು ಗೊಬ್ಬರ ತಯಾರಕರು ತಮ್ಮ ಕೆಲವು ಗೊಬ್ಬರಗಳನ್ನು (ವಿಶೇಷವಾಗಿ ಡಿಎಪಿ) ಸತುವಿನ ಮೂಲಕ ಬ್ಲೆಂಡ್ ಮಾಡಿ ಕೊಡುತ್ತಾರೆ. ಕರ್ನಾಟಕ ಸರಕಾರದ  ಕೃಷಿ ನಿಯಮಾವಳಿ ಪ್ರಕಾರ ಇಲ್ಲಿನ ಮಣ್ಣಿಗೆ ಸೂಕ್ಷ್ಮ ಪೋಷಕಾಂಶಗಳ ಜೊತೆಗೆ ಗರಿಷ್ಟ ಪ್ರಮಾಣ (3%) ದಲ್ಲಿ ಸತು ಸೇರಿಸಿರಬೇಕು. ಕರ್ನಾಟಕದ…

Read more
ಸಾವಯವ ಗೊಬ್ಬರ -Organic manure

ಸಾವಯವ ಗೊಬ್ಬರದ ಜೊತೆಗೆ ರಸ ಗೊಬ್ಬರ-ಫಲಿತಾಂಶ.

ನಮ್ಮಲ್ಲಿ ರೈತರಿಗೆ ಅತೀ ದೊಡ್ಡ ಸಂದೇಹವಾಗಿ ಕಾಡುತ್ತಿರುವುದು, ಸಾವಯವ ಗೊಬ್ಬರ ಬಳಸಿದಾಗ ರಸ ಗೊಬ್ಬರ ಬಳಸಿದರೆ ಮಣ್ಣು ಹಾಳಾದೀತೇ? ಮಣ್ಣಿನಲ್ಲಿ ಎರೆಹುಳು ಸಾಯಬಹುದೇ ಎಂಬಿತ್ಯಾದಿಗಳು.  ಅದಕ್ಕೆ ಪೂರಕವಾಗಿ ಕೆಲವು ಕೆಲವು ಪಂಥಗಳು ಜನರ ಸಂದೇಹಗಳಿಗೆ ತುಪ್ಪ ಸುರಿದು ಹೆಚ್ಚು ಪ್ರಖರವಾಗಿ ಉರಿಯುವಂತೆ ಮಾಡುತ್ತಿವೆ.  ವಾಸ್ತವಿಕವಾಗಿ ಸಾವಯವ  ಗೊಬ್ಬರ ಅಥವಾ ಸಾವಯವ ತ್ಯಾಜ್ಯಗಳ ಜೊತೆಗೆ ರಸ ಗೊಬ್ಬರ  ಬಳಸಿದರೆ ಏನಾಗುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಯಾವುದೇ ರಸ ಗೊಬ್ಬರ ಇರಬಹುದು. ಅದು ಸಸ್ಯಗಳಿಗೆ ಲಭ್ಯವಾಗಬೇಕಾದರೆ ಮಣ್ಣಿನಲ್ಲಿ ಇರುವ…

Read more
ಹೂ ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ

ಹೂವು ಗೊಂಚಲು ಚೆನ್ನಾಗಿ ಬರಲು ರಂಜಕ ಗೊಬ್ಬರ ಅಗತ್ಯ.

ಕರಾವಳಿ ಮಲೆನಾಡಿನಲ್ಲಿ ಅಡಿಕೆ , ತೆಂಗು, ಕರಿಮೆಣಸು ಬೆಳೆಗಾರರು  ಕೊಳೆ ರೋಗಕ್ಕೆ ರಾಮಬಾಣವಾಗಿ ಬಳಸಿದ್ದ ಪೊಟ್ಯಾಶಿಯಂ ಫೋಸ್ಪೋನೇಟ್ ಎಂಬ ತಯಾರಿಕೆಯಲ್ಲಿ ಇದ್ದದ್ದು ಬಹುಪಾಲು ರಂಜಕ. ಇದು ಸಸ್ಯಗಳಿಗೆ ರೋಗ ನಿರೋಧಕ ಶಕ್ತಿ ಕೊಡುವ  ತಾಕತ್ತು ಇದೆ. ಸರಿಯಾದ ಪ್ರಮಾಣದಲ್ಲಿ ಇದನ್ನು ಕೊಟ್ಟರೆ ಅದು ಫಸಲು ಹೆಚ್ಚಳಕ್ಕೂ ಸಹಾಯಕ. ಸಸ್ಯಕ್ಕೆ ಜೀವ ಕೊಡುತ್ತದೆ: ಒಂದು ಸಸ್ಯ ಬದುಕಬೇಕಾದರೆ ಅದಕ್ಕೆ ಬೇರು ಬರಲೇ ಬೇಕು. ಈ ಬೇರು ಬರಲು ಪ್ರೇರಣೆ ಕೊಡುವ ಪೊಷಕ ಎಂದರೆ ಅದು ರಂಜಕ. ಇದು ಸಸ್ಯಗಳಿಗೆ…

Read more
error: Content is protected !!