ಹೊಲಕ್ಕೆ ಯೂರಿಯಾ ಎಸೆಯುತ್ತಿರುವ ರೈತ

ಯೂರಿಯಾ ಗೊಬ್ಬರ –ಖರೀದಿ ಇನ್ನು ಕಷ್ಟವಾಗಲಿದೆ!

ರೈತರ ಬೆಳೆ ಪೋಷಣೆಗೆ ಬೇಕಾಗುವ ರಾಸಾಯನಿಕ ಗೊಬ್ಬರಗಳಿಗೆ ಭಾರತ ಸರಕಾರ ಸಬ್ಸಿಡಿ ನೀಡುತ್ತದೆ. ಆದ ಕಾರಣ ಅದು ನಮಗೆ ಮಿತ ದರದಲ್ಲಿ ಲಭ್ಯವಾಗುತ್ತದೆ. ಈ ಸಬ್ಸಿಡಿ  ದುರುಪಯೋಗವಾಗುತ್ತಿದೆ. ಮನಬಂದಂತೆ ಯೂರಿಯಾ ಗೊಬ್ಬರ ಖರೀದಿ ಮಾಡಿ, ಅದನ್ನು ಬೇರೆ ಉದ್ದೇಶಗಳಿಗೂ ಬಳಕೆ ಮಾಡುತ್ತಾರೆ ಎಂಬ ಕಾರಣಕ್ಕೆ ಇನ್ನು ಆಯಾ ಹಂಗಾಮಿನಲ್ಲಿ ಮಾತ್ರ ನಿಗದಿಪಡಿಸಿದ ಪ್ರಮಾಣದ ಗೊಬ್ಬರ ಮಾತ್ರ ಖರೀದಿಗೆ ಅವಕಾಶ ಕಲ್ಪಿಸಲಾಗುತ್ತದೆ. ಈ ನಿಬಂಧನೆ ಜ್ಯಾರಿಯಾಗಿ ಎರಡು ವರ್ಷಗಳೇ ಆಗಿದ್ದರೂ ಈಗ ಎಲ್ಲಾ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳವರೂ ಇದನ್ನು ಕಡ್ದಾಯವಾಗಿ…

Read more
error: Content is protected !!