ಪರಿಶುದ್ಧ ತುಪ್ಪ

ಆನ್ ಲೈನ್ ಕೃಷಿ ಉತ್ಪನ್ನಗಳ ವ್ಯವಹಾರ- ಗ್ರಾಹಕರೇ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಅಮಾಯಕ ರೈತರನ್ನು ಹಾಗೆಯೇ ಪೇಟೆ ಪಟ್ಟಣದ ಜನರನ್ನು  ಮೋಸ ಮಾಡಿ  ಹಣ ಸಂಪಾದನೆ ಮಾಡುವ ಹೈಟೆಕ್ ಆನ್ ಲೈನ್ ಕೃಷಿ ಉತ್ಪನ್ನ ಮಾರಾಟ ಜಾಲಗಳು ಹೆಚ್ಚುತ್ತಿದೆ.  ರೈತರು ಹಾಗೆಯೇ ಪೇಟೆ ಪಟ್ಟಣದ ಜನ ಕಣ್ಣಾರೆ ಕಂಡರೂ ಪರಾಂಬರಿಸಿ ನೋಡದೆ ಕೊಳ್ಳಬೇಡಿ. ಈ ರೀತಿ ಕೊರೋನಾ ಮಹಾಮಾರಿ, ಹಾಗೆಯೇ ನೆರೆ, ಬರ ಮುಂತಾದ ಅವಘಡಗಳು ಮನುಕುಲದ ಬೆನ್ನು ಹತ್ತುತ್ತಿದ್ದರೂ ಇನ್ನೂ ಪರರನ್ನು ಸುಲಿಗೆ ಮಾಡಿ ಹಣ ಮಾಡಬೇಕೆಂಬಾಸೆ ಕೆಲವರಲ್ಲಿ.  ಎಲ್ಲಿ ಇಡುತ್ತಾರೋ ಹಣವನ್ನು ಗೊತ್ತಿಲ್ಲ.  ಇವೆಲ್ಲಾ…

Read more
honey comb

ಜೇನಿನಲ್ಲಿ ಕಲಬೆರಕೆ ಯಾಕೆ ಆಗುತ್ತಿದೆ?

ಒಬ್ಬ ಜೇನು  ಸಾಕಾಣಿಕೆ ಮಾಡುವವನು ಅಂಗಡಿಯ ಜೇನನ್ನು ಉಚಿತವಾಗಿ ಕೊಟ್ಟರೂ ಖರೀದಿ ಮಾಡಲಾರ. ಅವನಿಗೆ ಗೊತ್ತಿದೆ ಯಾವುದು ಶುದ್ಧ ಜೇನು ಎಂದು. ಜನರಿಗೆ ಅರೋಗ್ಯ ಕಳಕಳಿ ಹೆಚ್ಚುತ್ತಿದೆ. ಅವರು ಆರೋಗ್ಯಕ್ಕಾಗಿ ಮಾಡುವುದೆಲ್ಲಾ ಅನಾರೋಗ್ಯವನ್ನು ಆಹ್ವಾನಿಸುತ್ತದೆ. ಜನ ಮಂಗ ಆಗುತ್ತಾರೆಯೇ ಹೊರತು ಮಂಗ ಮಾಡುವುದಲ್ಲ. ಜೇನು ಸಂತತಿ ಕಡಿಮೆಯಾಗಿದೆ. ಪರಾಗದಾನಿಗಳು ಇಲ್ಲದೆ ಬೆಳೆ ನಷ್ಟವಾಗುತ್ತಿದೆ ಎಂಬುದಾಗಿ ಬಲ್ಲವರು  ಎಚ್ಚರಿಸುತ್ತಿದ್ದಾರೆ. ಕಾಡು ಕಡಿಮೆಯಾಗಿದೆ. ಪುಷ್ಪಗಳು ಇಲ್ಲದಾಗಿದೆ. ಆಹಾರ ಇಲ್ಲದೆ ಜೇನಿನ ಸಾಕಾಣಿಕೆಗೆ ತೊಂದರೆಯಾಗಿದೆ ಎಂದು ಎಲ್ಲಾ ಕಡೆಯಲ್ಲೂ ಎಚ್ಚರಿಕೆಗಳು ಕೇಳಿ…

Read more
error: Content is protected !!