ಸಾವಯವ ಕೃಷಿಗೆ ದೊಣ್ಣೆ ನಾಯಕರ ಸಲಹೆ ಬೇಕಾಗಿಲ್ಲ.

ಸಾವಯವ ಕೃಷಿ ಎಂಬುದು ನಮ್ಮ ಪರಂಪರೆಯಿಂದ ನಡೆದು ಬಂದ ಕೃಷಿ ಪದ್ದತಿ. ಇತ್ತೀಚೆಗೆ ಕೆಲವು ಜನರಿಗೆ ಸಾವಯವ  ಹೆಸರೇ  ಮೈಮೇಲೆ ದೆವ್ವ ಬಂದಂತೆ  ಬರುತ್ತಿರುವುದು ವಿಪರ್ಯಾಸ. ಸಾವಯವ ಕೃಷಿ ಎಂದರೆ ಮಣ್ಣನ್ನು ಫಲವತ್ತಾಗಿಸಿಕೊಂಡು ಅದನ್ನೇ ಪೊಷಕಾಂಶ ಭರಿತವಾದ ಬೆಳೆ ಮಾಧ್ಯಮವಾಗಿ ಮಾಡಿ ಕೃಷಿ ಮಾಡುವುದು.  ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆಯುವ ಬೆಳೆಗೆ ಬೇರೆ ಪೋಷಕಾಂಶಗಳು ಬೇಕಾಗುವುದಿಲ್ಲ. ಬೆಳೆ ಬೆಳೆದಂತೆ ಫಲವತ್ತಾದ ಮಣ್ಣಿನ ಪೋಷಕಗಳು ಉಪಯೋಗವಾಗಿ ಕಡಿಮೆಯಾಗುತ್ತಾ ಬರುತ್ತದೆ. ಅದನ್ನು ಮತ್ತೆ ಮತ್ತೆ ನವೀಕರಿಸುತ್ತಾ ಬೆಳೆ ಬೆಳೆಯಬಹುದು. ಈ…

Read more
error: Content is protected !!