ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ತೆಂಗಿನ ಮರಗಳು ನೋಡು ನೋಡುತ್ತಿದ್ದಂತೆ ಕಳೆಗುಂದಿ ಸಾಯುತ್ತವೆ.ಇದಕ್ಕೆ ಕಾರಣ ಏನಿರಬಹುದು

ತೆಂಗಿನ ಸಸಿ ಕಳೆಗುಂದಿ ಸಾಯುವುದಕ್ಕೆ ಇದು ಕಾರಣ.

ಬಹಳಷ್ಟು ಕೃಷಿಕರ ತೆಂಗಿನ ಮರಗಳು ನೋಡು ನೋಡುತ್ತಿದ್ದಂತೆ ಕಳೆಗುಂದಿ ಸಾಯುತ್ತವೆ.ಇದಕ್ಕೆ ಕಾರಣ ಏನಿರಬಹುದು? ನಮ್ಮ ಹಿರಿಯರು ತೆಂಗಿನ ಮರದ ಯಾವುದೇ ಹಸಿ ಭಾಗ ಕಡಿಯಬಾರದು ಎಂದಿದ್ದಾರೆ. ಹಾಗೆಯೇ ತೆಂಗಿನ ಮರ ಕಡಿಯಬಾರದು ಎಂದು ತಾಕೀತು ಮಾಡಿದ್ದಾರೆ. ಇದು ಯಾಕೆ ಗೊತ್ತೇ? ಒಂದು ಮರ ಕಡಿದರೆ ಅದರ ಫಲವಾಗಿ ನಾಲು ಮರ ಹೋಗುತ್ತದೆ. ಕಾರಣ ಮರದ ರಸದ ಆ ವಾಸನೆಯನ್ನು ಹುಡುಕಿಕೊಂಡು ಕೆಂಪು ಮೂತಿ ಹುಳ ಬರುತ್ತದೆ.ಅದು ಯಾವುದಾದರೂ ಮರದಲ್ಲಿ ತನ್ನ ಸಂತಾನಾಭಿವೃದ್ದಿ ಮಾಡುತ್ತದೆ. ತೆಂಗಿನ  ಮರಗಳಿಗೆ ಕುರುವಾಯಿ…

Read more
error: Content is protected !!