ಹಣ್ಣು ನೊಣ ಬಾಧೆಯಿಂದ ಹಾಳಾಗುವ ಹಾಗಲಕಾಯಿ

ಹಾಗಲಕಾಯಿ- ಹೀರೆಕಾಯಿ ಹಾಳಾಗುವುದಕ್ಕೆ ಕಾರಣ ಏನು ಗೊತ್ತೇ?

ನಾವೆಲ್ಲಾ ಬೆಳೆಸುವ ಹೀರೆಕಾಯಿ, ಹಾಗಲಕಾಯಿ, ಪಡುವಲ ಕಾಯಿ ಮುಳ್ಳು ಸೌತೆ ಹಾಳಾಗುವುದಕ್ಕೆ ಕಾರಣ ಒಂದು ನೊಣ. ಈ ನೊಣದ ಸಂತತಿ ಇತ್ತೀಚಿನ ದಿನಗಳಲ್ಲಿ ಬಹಳ ಹೆಚ್ಚಳವಾಗಿದ್ದು, ಯಾವುದೇ ಬೆಳೆಯನ್ನು ಬಿಡದ ಸ್ಥಿತಿ ಬಂದಿದೆ. ಹಿಂದೆ ಕೆಲವು ಸಿಹಿ ಹಣ್ಣು , ತರಕಾರಿಗಳಿಗೆ ಮಾತ್ರ ಇದ್ದ ಇದರ ಕಾಟ ಈಗ ಬಹುತೇಕ ಎಲ್ಲಾ  ತರಕಾರಿಗಳಿಗೂ ಬಂದಿದೆ. ತೊಂಡೆಯನ್ನೂ ಬಿಡುತ್ತಿಲ್ಲ. ಪಪ್ಪಾಯಿಯನ್ನೂ ಬಿಡುತ್ತಿಲ್ಲ.  ಇವುಗಳ ನಿಯಂತ್ರಣ ಒಂದು ಸಾಹಸವೇ ಆಗಿದೆ. ಹಣ್ಣು ನೊಣ Drosophila melanogaster  ಎಂದು ಕರೆಯಲ್ಪಡುವ  ಒಂದು…

Read more

ಹೈನುಗಾರಿಕೆ- ನೊಣಗಳ ನಿಯಂತ್ರಣಕ್ಕೆ ಸುರಕ್ಷಿತ ಉಪಾಯ.

ಹಟ್ಟಿ, ಮನೆ, ಬೆಳೆ ಮುಂತಾದ ಕಡೆಗಳಲ್ಲಿ ತುಂಬಾ ಕಿರಿ ಕಿರಿ ಉಂಟುಮಾಡುವ ಹಾರುವ ಕೀಟಗಳ ನಿಯಂತ್ರಣಕ್ಕೆ ಈ ವ್ಯವಸ್ಥೆ ಯನ್ನು ಮಾಡಿಕೊಂಡರೆ ಯಾವ ಕೀಟನಾಶಕವೂ ಬೇಕಾಗಿಲ್ಲ. ಬಹುತೇಕ ರೈತರು ತಿಳಿದಿರುವಂತೆ ಹಾರುವ ಕೀಟಗಳನ್ನು ನಿಯಂತ್ರಿಸಲು ವಿಷ ರಾಸಾಯನಿಕ ಫಲಕೊಡುವುದಕ್ಕಿಂತ ಹೆಚ್ಚು, ಕೆಲವು ಉಪಾಯಗಳು ಫಲ ಕೊಡುತ್ತವೆ. ಹಾರುವ ನೊಣ, ಪತಂಗಗಳಿಗೆ ಕೀಟನಾಶಕ  ಸರಿಯಾಗಿ ತಗಲುವುದಿಲ್ಲ. ಅವು  ತಪ್ಪಿಸಿಕೊಳ್ಳುತ್ತವೆ. ಅವುಗಳನ್ನು ಬಂಧಿಸಲು ಕೆಲವು ಸುರಕ್ಷಿತ ಉಪಾಯಗಳಿವೆ. ಇದರ ಬಳಕೆಯಿಂದ ಯಾರಿಗೂ ಯಾವ ಹಾನಿಯೂ ಇರುವುದಿಲ್ಲ. ನಾವು ಯಾವಾಗಲೂ ಕೈಯಿಂದ…

Read more
Mite infection

ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.

ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ  ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ.  ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ  ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ  ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…

Read more
error: Content is protected !!