ಸುಣ್ಣದ ಹುಡಿ ಚೆಲ್ಲುವುದು

ಸುಣ್ಣ ಹಾಕುತ್ತಿರಾ? ಈ ಮಾಹಿತಿಯನ್ನುಮೊದಲು ತಿಳಿದಿರಿ.

ಸುಣ್ಣ ಹಾಕುವುದರಿಂದ ಮಣ್ಣಿನ ರಸಸಾರ ತಟಸ್ಥ ಸ್ಥಿತಿಯತ್ತ ತಲುಪುತ್ತದೆ, ಅಥವಾ ಸ್ವಲ್ಪ ಕ್ಷಾರೀಯವೂ ಆಗುತ್ತದೆ. ಮಣ್ಣಿನ ಸ್ಥಿತಿ  ಹುಳಿಯಿಂದ ಕ್ಷಾರದತ್ತ ಬದಲಾವಣೆ ಆದ ನಂತರ ಗೊಬ್ಬರ ಬಳಸಿದರೆ ಅದನ್ನು ಸಸ್ಯಗಳು ಸುಭೋಜ್ಯವಾಗಿ ಬಳಸಿಕೊಳ್ಳುತ್ತವೆ. ಜೀರ್ಣ ಶಕ್ತಿ ಸರಿಯಾಗಿ  ಇರುವಾಗ ಆಹಾರ ತಿಂದರೆ ಅದು ಶರೀರಕ್ಕೆ ಚೆನ್ನಾಗಿ ತೆಗೆದುಕೊಳ್ಳುತ್ತದೆ ಹಾಗೆಯೇ ಇದೂ ಸಹ. ಮಣ್ಣಿನ ಜೀರ್ಣ ಶಕ್ತಿಯನ್ನು ಉತ್ತಮಪಡಿಸಿ ಪೋಷಕಾಂಶ ನೀಡುವುದು ಒಳ್ಳೆಯ ಕ್ರಮ. ಸಾಗುವಳಿಗೆ ಒಳಪಟ್ಟ ಅಥವಾ ಬೆಳೆ ಬೆಳೆಯುವ ಭೂಮಿಯ ಸಾರಾಂಶಗಳನ್ನು ಬೆಳೆಗಳು ಬಳಕೆ ಮಾಡಿಕೊಂಡಾಗ…

Read more

ಬೆಳೆಗಳಿಗೆ ಸುಣ್ಣ ಯಾಕೆ ಕೊಡಬೇಕು ಗೊತ್ತೇ?

ಬೆಳೆ ಬೆಳೆಸುವ ಮಣ್ಣಿಗೆ ಸುಣ್ಣ ಹಾಕುವುದು ಹಸಿರು ಕ್ರಾಂತಿಯ ತರುವಾಯ ಬಂದ ಪದ್ಧತಿ. ಮಣ್ಣಿಗೆ ಸುಣ್ಣ ಹಾಕಿದಾಗ ಮಣ್ಣಿನ ಸ್ಥಿತಿಗತಿ ಬದಲಾವಣೆಯಾಗುತ್ತದೆ. ಈ ಬದಲಾವಣೆ ಅಲ್ಲಿ ಬೆಳೆಯುವ ಸಸ್ಯಗಳಿಗೆ ಮಣ್ಣಿನ ಮೂಲಕ  ಪೋಷಕಾಂಶಗಳನ್ನು ಸಮರ್ಪಕವಾಗಿ ಬಳಕೆ ಮಾಡುವುದಕ್ಕೆ ಸಹಕರಿಸುತ್ತದೆ. ಸಸ್ಯಗಳಿಗೆ ಬರೇ ಸಾರಜಕನ, ರಂಜಕ ಮತ್ತು ಪೊಟ್ಯಾಶ್ ಎಂಬ ಮೂರು ಮುಖ್ಯ ಪೋಷಕಗಳು ಬೇಕು. ಅದರ ಜೊತೆಗೆ ದ್ವಿತೀಯ ಮಧ್ಯಮ ಪೋಷಕಗಳಾದ ಕ್ಯಾಲ್ಸಿಯಂ ಗಂಧಕ, ಮತ್ತು ಮೆಗ್ನೀಶಿಯಂ ಸಹ ಅಗತ್ಯವಾಗಿ ಬೇಕಾಗುತ್ತದೆ. ಇವು ಮುಖ್ಯ ಪೋಷಕಗಳಷ್ಟು ಪ್ರಮಾಣದಲ್ಲಿ…

Read more
error: Content is protected !!