ತೆಂಗಿನ ಇಳುವರಿ ಹೆಚ್ಚಲು ಹಿಪ್ಪು ನೇರಳೆ ಬೆಳೆ ಸಹಾಯಕ.

ತೆಂಗಿನ ತೋಟದಲ್ಲಿ ಮಿಶ್ರ ಬೆಳೆಗಳನ್ನು ಬೆಳೆಸಿದರೆ ತೆಂಗಿನಲ್ಲಿ ಇಳುವರಿ ಹೆಚ್ಚುತ್ತದೆ. ತೆಂಗಿನ ತೋಟದಲ್ಲಿ ಬಹುವಾರ್ಷಿಕ ಮಿಶ್ರ ಬೆಳೆಗಳಲ್ಲಿ ಹಿಪ್ಪು ನೇರಳೆ ಒಂದು. ಉಳಿದೆಲ್ಲಾ ಮಿಶ್ರ ಬೆಳೆಗಳು ಕೊಡುವ ಆದಾಯಕ್ಕೆ ಹೋಲಿಕೆ ಮಾಡಿದರೆ ಹಿಪ್ಪು ನೇರಳೆಯೇ ಶ್ರೇಷ್ಟ. ಇದು ನೆಟ್ಟು ಸಸಿ ಆಗುವ ತನಕ ಒಂದು ವರ್ಷ ಕಾಯಬೇಕಾಗಬಹುದು. ನಂತರ ಇದರಿಂದ ನಿರಂತರ ಆದಾಯ ಬರುತ್ತಲೇ ಇರುತ್ತದೆ. ತೆಂಗಿನ ಅಧಿಕ ಇಳುವರಿಗೂ ಇದು ಸಹಾಯಕವಾಗುತ್ತದೆ. ರೇಶ್ಮೆ ವ್ಯವಸಾಯ ಎಂಬುದು ಒಂದು ರೀತಿಯಲ್ಲಿ ಸರಕಾರಿ ನೌಕರಿ ಇದ್ದಂತೆ. ತಿಂಗಳಾಂತ್ಯಕ್ಕೆ ಬರುವ…

Read more
Silk cocoon for sale

ಸರ್ಕಾರೀ ಸಂಬಳ ಪಡೆದಂತೆ -ರೇಶ್ಮೆ ಕೃಷಿ.

ರೇಶ್ಮೆ ವ್ಯವಸಾಯ ಮನೆ ಮಂದಿ ಸೇರಿ ತಮ್ಮ ಸಂಪಾದನೆಯನ್ನು ತಾವೇ ಗಳಿಸುವ ವೃತ್ತಿ. ಇದನ್ನು ಮಾಡಲು ದೈಹಿಕ ಶ್ರಮ ಬೇಕಾಗಿಲ್ಲ. ಮಕ್ಕಳಿಂದ ಹಿಡಿದು ವೃದ್ದರ ವರೆಗೆ ಈ ವೃತ್ತಿಯಲ್ಲಿ  ತೊಡಗಿಸಿಕೊಳ್ಳಲು ಅವಕಾಶವಿದೆ. ಬರೇ ಇಷ್ಟೇ ಅಲ್ಲ. ರೇಶ್ಮೆ  ವ್ಯವಸಾಯ ಹೆಚ್ಚು ಇರುವ ಕಡೆ ಇದಕ್ಕೆ ಪೂರಕವಾಗಿ ಸ್ವ ಉದ್ಯೋಗ ಮಾಡಿ ಆದಾಯಗಳಿಸಲೂ ಅನುಕೂಲ ಇದೆ. ನಮ್ಮ ರಾಜ್ಯದ ರಾಮನಗರ, ಕನಕಪುರ, ಕೋಲಾರ, ಶಿಡ್ಲಘಟ್ಟ, ಹಾಗೆಯೇ ಚಿತ್ರದುರ್ಗ ಕಡೆ, ಅಲ್ಲದೆ ಉತ್ತರದಲ್ಲಿ ರಾಮದುರ್ಗ, ಬೆಳಗಾವಿ ಸುತ್ತಮುತ್ತ ಹಲವಾರು ರೈತರು…

Read more
error: Content is protected !!