ಕೃಷಿಕರು ಮೋಸಕ್ಕೊಳಗಾಗುವ ಅಮಾಯಕರು.

ಕೃಷಿಕ ಎಂದರೆ ಕಿಸಕ್ಕೆಂದು ನಗೆಯಾಡುವ ಈ ಸಮಾಜ, ಅವರ ಹಣಕಾಸಿನ ಚಲಾವಣೆಯಲ್ಲೇ ತಮ್ಮ ಬದುಕನ್ನು ರೂಪಿಸಿಕೊಳ್ಳುತ್ತಾರೆ.  ನಯವಾಗಿ ರೈತನಿಗೆ ದೊಡ್ದ ದೊಡ್ದ ಟೋಪಿಯನ್ನೂ ಹಾಕುವವರೂ ಇವರೇ.  ಕೃಷಿಕರ ಹುಟು ಗುಣ:  ‘ಮೋಸ ಹೋಗುವವರು ಇದ್ದ ಕಾರಣ ಮೋಸ ಮಾಡುವವರು ಇರುತ್ತಾರೆ’ ಇದು ಹೇಳಲಿಕ್ಕೆ ಮಾತ್ರ ಆಗುತ್ತದೆಯೇ ಹೊರತು ಮೋಸ ಹೋಗುವುದಲ್ಲ. ಕೃಷಿಕರು ಹುಟ್ಟು ಗುಣದಲ್ಲಿ ಸಜ್ಜನ ಗುಣದವರು. ಇವರು ಯಾರಿಗೂ ವಂಚನೆ ಮಾಡುವುದಿಲ್ಲ. ಬೇರೆಯವರು ಮೋಸ ಮಾಡುತ್ತಾರೆ ಎಂದು ಕಲ್ಪನೆಯನ್ನೂ ಮಾಡುವುದಿಲ್ಲ. ಕೃಷಿಕರಲ್ಲಿ ಲಾಭ ಬಡುಕತನ ಇಲ್ಲ….

Read more
error: Content is protected !!