miracle weed Sphagneticola trilobata

Nature protect its resources! How this  miracle weed Sphagneticola trilobata protected our soil

Nature will protect  its resources  by its own way!. Imagine the heavy rainfall and afforestation in recent years. What happens if there is an absence of this weed Sphagneticola trilobata? Can weeds help farmers? Or does it suppresses the yield?   If you think weed is an enemy you will lose soil fertility. If you consider…

Read more
tasty vegetable grown with out manure

ನಾವು ತಿನ್ನುವ ಆಹಾರ ರುಚಿ ಇರುವುದಿಲ್ಲ ಕಾರಣ ಇಷ್ಟೇ

ಮಣ್ಣು ಫಲವತ್ತಾಗಿದ್ದರೆ ಅದರಲ್ಲಿ ಬೆಳೆದ ಬೆಳೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅದಕ್ಕೆ ರುಚಿಯೂ ಇರುತ್ತದೆ. ಆರೋಗ್ಯಕ್ಕೂ ಉತ್ತಮ. ಮಣ್ಣಿಗೆ ಜೀವ ಇದೆ.ಇದು ಕೃಷಿಗೆ ಜೀವ ಕೊಡುತ್ತದೆ . ಮಣ್ಣಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಣ್ಣಿಗೆ ಕಾಣದ ಸೂಕ್ಷ್ಮ ಜೀವಿಗಳು ಸೇರಿಕೊಂಡಿವೆ . ಮಣ್ಣು ಇಲ್ಲದೆ ಯಾವುದೇ ಜೀವಿ ಬದುಕಲು ಸಾಧ್ಯವಿಲ್ಲ. ಅದೇ ರೀತಿ ಯಾವುದೇ ಜೀವಿ ಇಲ್ಲದೇ ಮಣ್ಣು ಆಗಲು ಸಾಧ್ಯವಿಲ್ಲ. ಒಂದು ಇಂಚು ಮಣ್ಣು ಆಗಬೇಕಾದರೆ ಸಾವಿರಾರು ವರ್ಷಗಳೇ ಬೇಕಾಗುತ್ತದೆ. ಇಂದು ಅವೈಜ್ಞಾನಿಕ ರಾಸಾಯನಿಕಗಳ ಬಳಕೆಯಿಂದ ಮಣ್ಣು,…

Read more

ಇಳುವರಿ ಕಡಿಮೆಯಾಗಲು ಕಾರಣ ಏನು ಗೊತ್ತೇ?

ಕೆಲವು ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮ ಯಾವುದೇ ಬೆಳೆಯ ಇಳುವರಿ 50% ಕ್ಕೂ ಕಡಿಮೆ. ಬೇಸಾಯದ ಖರ್ಚು 50% ಹೆಚ್ಚು. ಇದು ಯಾಕೆ ಹೀಗಾಗುತ್ತಿದೆ ಎಂಬುದರ ಮಾಹಿತಿ ಇಲ್ಲಿದೆ. ವಿಯೆಟ್ನಾಂ ದೇಶದ ಕೃಷಿಯ ಮುಂದೆ ನಮ್ಮ ಕೃಷಿ ಏನೂ ಅಲ್ಲ. ಮಲೇಶಿಯಾದಲ್ಲಿ ತೆಂಗಿನ ಮರದಲ್ಲಿ 200 ಕ್ಕೂ ಹೆಚ್ಚು ಕಾಯಿಗಳಾಗುತ್ತವೆ. ಬ್ರೆಝಿಲ್ ನ ಕಾಫಿಯ ಇಳುವರಿ ನಮ್ಮದಕ್ಕಿಂತ ದುಪ್ಪಟ್ಟು. ಅದೇ ರೀತಿಯಲ್ಲಿ ಚೀನಾ ದೇಶದಲ್ಲೂ ನಮ್ಮಲ್ಲಿ ಬೆಳೆಯಲಾಗುವ ಎಲ್ಲಾ ನಮೂನೆಯ ಬೆಳೆಗಳಲ್ಲಿ ಇಳುವರಿ ತುಂಬಾ ಹೆಚ್ಚಾಗಿದೆ. ಎಲ್ಲಾ…

Read more
error: Content is protected !!