ಜಾಯಿ ಸಾಂಬಾರ

ಜಾಯಿ ಸಾಂಬಾರ – ಬೀಜದ ಸಸಿಯೇ ಲಾಭದಾಯಕ.

ಜಾಯಿ ಸಾಂಬಾರದ (Nutmeg spice) ಬೆಳೆಗಾರರಿಗೆ ಬೀಜದ ಗಿಡ ಉತ್ತಮವೋ ಅಥವಾ ಕಸಿ ಗಿಡವೋ ಎಂಬ ಸಂದೇಹಕ್ಕೆ ಇಲ್ಲಿದೆ ನಿಖರ ಉತ್ತರ. ಈ ಸಾಂಬಾರ ಬೆಳೆಗೆ  ಈಗ ಬ್ರಾರೀ ಟ್ರೇಂಡ್  ಉಂಟಾಗಿದೆ. ಇದರ ಅವಕಾಶವನ್ನು ಬಳಕೆ ಮಾಡಿಕೊಂಡು ಬೀಜದ ಗಿಡಕ್ಕಿಂತ ಕಸಿ ಗಿಡ ಸೂಕ್ತ ಉತ್ತಮ ಎಂಬ ಪ್ರಚಾರವೂ ಚಾಲ್ತಿಯಲ್ಲಿದೆ. ಇದೆಲ್ಲಾ ಕೈಯಿಂದ ಕೊಯ್ಯುಲಿಕ್ಕಾಗುವುದನ್ನು ದೋಟಿ ಬಳಸಿ ಕೊಯ್ದಂತೆ ಎಂದರೂ ತಪ್ಪಾಗಲಾರದು. ಬೀಜದ ಗಿಡಕ್ಕೆ ಜನ ಹೇಳುವಂತೆ ಅಂತಹ ವೀಕ್ ಪಾಯಿಂಟ್ ಗಳು ಇಲ್ಲ.  ಕಸಿ ಗಿಡವೂ…

Read more
ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ.

ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ.

ಮೆಣಸಿನ ಬೆಳೆಯಲ್ಲಿ ಅತೀ ದೊಡ್ಡ ಸಮಸ್ಯೆ ಎಂದರೆ ಎಲೆ ಮುರುಟುವಿಕೆ. ಮೆಣಸು ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಈ ಸಮಸ್ಯೆ ಕಾಣಿಸುತ್ತದೆ. ಇದರಿಂದಾಗಿ ಭಾರೀ ಪ್ರಮಾಣದ ಇಳುವರಿ ಕಡಿಮೆಯಾಗುತ್ತದೆ. ಈ ರೋಗ ಯಾವ ಕಾರಣಕ್ಕೆ ಬರುತ್ತದೆ. ಯಾವ ಸಮಯದಲ್ಲಿ ಇದು ಹೆಚ್ಚು. ಇದನ್ನು ಹೇಗೆ ನಿಯಂತ್ರಿಸಬಹುದು ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಮೆಣಸನ್ನು ಜಗತ್ತಿನ ಎಲ್ಲಾ ಜನರೂ ಒಂದು ಪ್ರಮುಖ ಮಸಾಲೆ ವಸ್ತುವಾಗಿ ಬಳಕೆ ಮಾಡುತ್ತಾರೆ. ಎಲ್ಲಾ ದೇಶಗಳಲ್ಲೂ ಇದು ಒಂದು ಪ್ರಮುಖ ವಾಣಿಜ್ಯ ಬೆಳೆಯೂ ಹೌದು. ಮಸಾಲೆ…

Read more
ಜಾಯಿ ಸಾಂಬಾರ ಬೆಳೆಸಲು ಕಸಿ ಗಿಡದ ಅವಶ್ಯಕತೆ

ಜಾಯಿ ಸಾಂಬಾರ ಬೆಳೆಸಲು ಕಸಿ ಗಿಡದ ಅವಶ್ಯಕತೆ ಇದೆಯೇ?

ಜಾಯೀ ಕಾಯಿ ಅಥವಾ ಜಾಯೀ ಸಾಂಬಾರದ ಸಸ್ಯಾಭಿವೃದ್ದಿಯಲ್ಲಿ ಕಸಿ ತಂತ್ರಜ್ಞಾನ ತೀರಾ ಅವಶ್ಯವೋ  ಅಥವಾ ಸಾಂಪ್ರದಾಯಿಕ ಬೀಜದ ಸಸಿಗಳಿಂದಲೇ ಸಸ್ಯಾಭಿವೃದ್ದಿ ಸಾಕೇ ಎಂಬುದರ ಬಗ್ಗೆ ಇಲ್ಲಿ ಚರ್ಚಿಸೋಣ. ಜಾಯೀ ಕಾಯಿ ಬೆಳೆಯನ್ನು ಅಂತರ ಬೆಳೆಯಾಗಿ ಅಡಿಕೆ, ತೆಂಗಿನ ತೋಟದಲ್ಲಿ ಬೆಳೆದು ಮರವೊಂದರ ವಾರ್ಷಿಕ 10000 ದಷ್ಟು ಆದಾಯ ಪಡೆಯುವ ಕೆಲವು ರೈತರು ಏನೆನ್ನುತ್ತಾರೆ. ಹಾಗೆಯೇ ಕಸಿ ಗಿಡದ ಬಗ್ಗೆ ಯಾಕೆ ಇಷ್ಟೊಂದು ಪ್ರಚಾರ ಎಂಬುದನ್ನು ಇಲ್ಲಿ ವಿವರವಾಗಿ ತಿಳಿಯೋಣ. ಕಸಿ ತಾಂತ್ರಿಕತೆ ಎಂಬುದು ಎಲ್ಲಿ ಬೇಕೋ ಆಲ್ಲಿಗೆ …

Read more
ಲಕ್ಷ ಲೆಕ್ಕದಲ್ಲಿ ಆದಾಯ ಕೊಡುವ ಮರ ಸಾಂಬಾರ

ಖರ್ಚು ಇಲ್ಲದೆ ನಿರಂತರ ಲಕ್ಷ ಲೆಕ್ಕದಲ್ಲಿ ಆದಾಯ ಕೊಡುವ ಮರ ಸಾಂಬಾರ. .

ಕೃಷಿಕರು ಬೆಳೆ ಬೆಳೆದು ಪಡೆಯುವ ಆದಾಯದಲ್ಲಿ  ಖರ್ಚು ಕಳೆದರೆ ನಿವ್ವಳ ಉಳಿಯುವುದು ಕೂಲಿ ಕೆಲಸದವರ ಆದಾಯಕ್ಕಿಂತ ಕಡಿಮೆ. ಅದಕ್ಕೇ ಬಹುತೇಕ ಕೃಷಿಕರು ಖರ್ಚು ವೆಚ್ಚಗಳನ್ನು ಬರೆದಿಡುವುದಿಲ್ಲ. ಸ್ವಲ್ಪ ಸ್ವಲ್ಪವಾದರೂ ಖರ್ಚು ಇಲ್ಲದೆ ಪಡೆಯಬಹುದಾದ ಬೆಳೆಗಳ ಬಗ್ಗೆ  ಕೃಷಿಕರು ಯೋಚಿಸಬೇಕಾಗಿದೆ. ಕೃಷಿಯೊಂದಿಗೆ ಬೆಲೆಬಾಳುವ ಮರಮಟ್ಟನ್ನು ಬೆಳೆಸಿದರೆ  ನಿವೃತ್ತಿಯ ಕಾಲದಲ್ಲಿ ಅದು ಒಂದು ಆಸ್ತಿಯಾಗಬಲ್ಲದು. ಕೆಲವು ವರ್ಷವೂ ವಾಣಿಜ್ಯ ಮಹತ್ವ ಉಳ್ಳ ಮರಮಟ್ಟು ಬೆಳೆದರೆ ಅದರಲ್ಲಿ ಬರುವ ಫಸಲು ವರ್ಷ ವರ್ಷವೂ ಆದಾಯಕೊಡುತ್ತದೆ. ಅಂತಹ ಮರಮಟ್ಟುಗಳಲ್ಲಿ ರಾಂ ಪತ್ರೆ, ಮುರುಗಲ,…

Read more
ಶುಂಠಿ ಹೊಲ

ಶುಂಠಿ ಈಗ ನೆಟ್ಟರೆ ಬೆಳೆಗೆ ರೋಗ ಕಡಿಮೆ ಹೇಗೆ?.

ಶುಂಠಿ ಮುಂತಾದ  ಗೆಡ್ಡೆ ಗೆಣಸು ಬೆಳೆಗಳನ್ನು ಬೆಳೆಸುವರೇ ಕುಂಭ  ಮಾಸ ಅತ್ಯಂತ ಸೂಕ್ತ ಕಾಲ. ಶುಂಠಿಗೆ ಈ ವರ್ಷ ಬೆಲೆ ಕುಸಿತವಾಗಿದೆ ಎಂದು ಬೆಳೆ ಬಿಟ್ಟು ಬಿಡಬೇಡಿ. ಈ ವರ್ಷ ಮತ್ತೆ ಶುಂಠಿಗೆ ಚಾನ್ಸ್ ಬರುವ ಸಾಧ್ಯತೆ ಇದೆ. ಜೊತೆಗೆ ಬಿತ್ತನೆ ಗಡ್ಡೆಯೂ ಕಡಿಮೆ ಬೆಲೆಗೆ ಲಭ್ಯ. ಮಾರ್ಚ್ ನಂತರ ಶುಂಠಿ ನೆಟ್ಟರೆ ಮಳೆ ಬರುವ ಸಮಯಕ್ಕೆ ಗಿಡ ಬೆಳೆದು ರೋಗ ಸಾಧ್ಯತೆ ಕಡಿಮೆ. ಮಾಗಿ ತಿಂಗಳು ಅಥವಾ ಕುಂಭ ಮಾಸ ಕಳೆದರೆ ಮಳೆಗಾಲ. ಆಷಾಢ ಕಳೆದರೆ…

Read more
ಅಡಿಕೆ ತೋಟದಲ್ಲಿ ಏಲಕ್ಕಿ

ಅಡಿಕೆ ತೋಟದಲ್ಲಿ ಏಲಕ್ಕಿ ಬೆಳೆದರೆ ಲಾಭವಿದೆ.

ಸಾಂಬಾರ ಪದಾರ್ಥಗಳಲ್ಲಿ ರಾಣಿಯ ಸ್ಥಾನವನ್ನು ಅಲಂಕರಿಸಿದ ಬೆಳೆ ಅಂದರೆ ಏಲಕ್ಕಿ. ಅಂತರ ರಾಷ್ಟ್ರೀಯ  ಮಾರುಕಟ್ಟೆ ಜೊತೆಗೆ ದೇಶೀಯ ಮಾರುಕಟ್ಟೆ ಎರಡರಲ್ಲೂ ಯಾವಾಗಲೂ ಬೇಡಿಕೆ ಪಡೆದ ಬೆಳೆ. ಇದು ಮಲೆನಾಡು, ಅರೆಮಲೆನಾಡಿನ ಅಡಿಕೆ ತೋಟಗಳಲ್ಲಿ ಚೆನ್ನಾಗಿ ಬೆಳೆಯಬಲ್ಲುದು. ಅಡಿಯಷ್ಟೇ ಆದಾಯವನ್ನೂ ಕೊಡಬಲ್ಲುದು. ವಿಶಿಷ್ಟ ವಾತಾವರಣ ಬೆಳೆ: ಪಶ್ಛಿಮ ಘಟ್ಟದ ದಕ್ಷಿಣ ಭಾಗದ ನಿತ್ಯ ಹರಿದ್ವರ್ಣದ ಕಾಡುಗಳಲ್ಲಿ ಪರಿಮಳದ ಕಾಳನ್ನು ಬಿಡುತ್ತಿದ್ದ  ಸಸ್ಯವಾಗಿದ್ದ ಈ ಏಲಕ್ಕಿ, ಈಗ ರೈತರ ಹೊಲದಲ್ಲಿ  ಬೆಳೆಸಲ್ಪಡುತ್ತಿದೆ. ವನಿಲ್ಲಾ ಎಂಬ ಸಾಂಬಾರ ಪದಾರ್ಥದ ನಂತರ ಇದಕ್ಕೇ…

Read more

ಕರಿಮೆಣಸಿನ ಫಸಲಿಗೆ ವಾತಾವರಣದ ಅನುಕೂಲ ಅಗತ್ಯ.

ಮುಂಗಾರು ಮಳೆ ಪ್ರಾರಂಭದಲ್ಲಿ ಕರಿ ಮೆಣಸು ಹೂವು ಕರೆ ಬಿಡುವ ಸಮಯ. ಮೊದಲ ಮಳೆ ಸಿಂಚನವಾದ ಕೂಡಲೇ ಬಳ್ಳಿ ಚಿಗುರಲು ಪ್ರಾರಂಭವಾಗುತ್ತದೆ. ಕೆಲವು ಸ್ವಲ್ಪತಡವಾಗುತ್ತದೆ. ಮತ್ತೆ ಕೆಲವು ಮೇ ತಿಂಗಳ ಕೊನೆಗೇ ಹೂವು ಕರೆ  ಬಿಡಲು ಪ್ರಾರಂಭವಾಗುತ್ತದೆ. ಇದು ಬಳ್ಳಿಯ ಆರೋಗ್ಯ ಮತ್ತು  ತಳಿಯ ಮೇಲೆ  ಅವಲಂಭಿತವಾಗಿದೆ. ತಂಪು ವಾತಾವರಣ ಬೇಕು: ಕರಿಮೆಣಸಿನಲ್ಲಿ ಹೂವು ಕರೆ ಬಿಡುವಾಗ ತಂಪು ವಾತಾವರಣ  ಇರಬೇಕು. ಹಾಗಿದ್ದಾಗ ಅದು ಫಲಿತಗೊಂಡು  ಕಾಳುಗಳಾಗುತ್ತದೆ. ಒಂದು ವೇಳೆ ಬಿಸಿ ವಾತಾವರಣ ಇದ್ದರೆ ಕರೆಗಳು ಅರ್ಧಂಬರ್ಧ…

Read more
Nut meg mace

ಅಡಿಕೆ ತೋಟಕ್ಕೆ ಅತ್ಯುತ್ತಮ ಮಿಶ್ರ ಬೆಳೆ ಜಾಯೀಕಾಯಿ.

ಅಡಿಕೆ ತೋಟದಲ್ಲಿ ವಾರ್ಷಿಕ ಮಿಶ್ರ ಬೆಳೆಗಳಿಗಿಂತ  ಬಹುವಾರ್ಷಿಕ ಮಿಶ್ರ ಬೆಳೆಗಳಿದ್ದರೆ ತಲೆಬಿಸಿ ಇಲ್ಲ. ಮರ ಸಾಂಬಾರವಾದ ಜಾಯೀಫಲ ಎಂಬುದು  ಅಡಿಕೆ ಮರಗಳ ಜೊತೆಗೆ ಯಾವುದೇ ಸ್ಪರ್ಧೆ ನಡೆಸದೆ, ಒಂದೆಡೆ ಆದಾಯ ಮತ್ತೊಂದೆಡೆ ಗಾಳಿ ಮತ್ತು ಬಿಸಿಲು ತಡೆಗೆ ಸಹಕರಿಸುವ  ಧೀರ್ಘಾವಧಿಯ ಬೆಳೆ. ಅಡಿಕೆ ತೋಟಕ್ಕೆ ಹೊಂದುವ ಮಿಶ್ರ ಬೆಳೆಗಳಲ್ಲಿ ಕರಿಮೆಣಸು, ಕೊಕ್ಕೋ ಬಹುವಾರ್ಷಿಕ ಮಿಶ್ರ ಬೆಳೆಗಳು. ಆದರೆ ಅವುಗಳ ರಕ್ಷಣೆ, ನಿರ್ವಹಣೆಯ ತೆಲೆಬಿಸಿ ದೊಡ್ಡದು. ಮರ ಸಾಂಬಾರವಾದ  ಜಾಯೀ ಫಲಕ್ಕೆ ಇದೆಲ್ಲಾ ಯಾವುದೂ ಇಲ್ಲ. ನೆಟ್ಟರೆ ಬೆಳೆಯುತ್ತಿರುತ್ತದೆ….

Read more
error: Content is protected !!