tulasi tip

ತುಳಿಸಿ ಗಿಡ ಈಗ ಒಣಗುವುದೇಕೆ?

ತುಳಿಸಿ ಗಿಡಕ್ಕೆ ಸುತ್ತು ಬರಬೇಕು ಎನ್ನುತ್ತಾರೆ ಹಿರಿಯರು. ಬೆಳೆಗಳ ಬುಡಕ್ಕೆ ದಿನಾ ಹೋಗಬೇಕು ಎನ್ನುತ್ತಾರೆ  ಕೃಷಿ ವಿಜ್ಞಾನಿಗಳು. ಇದಕ್ಕೆ ಕಾರಣ ಇಲ್ಲಿದೆ. ತುಳಸಿ ಗಿಡದ ಸುತ್ತ ಒಂದು ಸುತ್ತು ಬಂದಾಗ ಎಲೆಗಳೆಲ್ಲಾ ಕಳೆಗುಂದಿರುವುದು ಕಂಡರೆ , ಎರಡನೇ ಸುತ್ತಿಗೆ ಎಲೆಯಲ್ಲಿ ಏನೋ ಇರುವುದೂ, ಮೂರನೇ ಸುತ್ತಿಗೆ ಮತ್ತೂ ಸ್ಪಷ್ಟತೆ, ಹೀಗೇ ಹತ್ತು ಸುತ್ತು ಬರುವಾಗ ಅಲ್ಲಿ ಏನಾಗಿದೆ ಎಂಬುದರ ಪೂರ್ಣ ಚಿತ್ರಣ ನಮಗೆ  ತಿಳಿಯುತ್ತದೆ. ತುಳಸಿ ಗಿಡಕ್ಕೆ ಸುತ್ತು ಬಂದಾಗ ಅದಕ್ಕೆ ಏನಾಗಿದೆ ಎಂಬುದನ್ನು ನೀವೇ ತಿಳಿದುಕೊಳ್ಳಬಹುದು. ತುಳಸಿ…

Read more
ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಇರುವ ಬಂಬು ಕೀಟ

ಈ ವಾಸನೆ ಕೀಟಗಳ ಹಾವಳಿಯಿಂದ ಪಾರಾಗುವುದು ಹೇಗೆ?

ಬಹುತೇಕ ಎಲ್ಲಾ ಬೆಳೆಗಳಿಗೂ ರಸ ಹೀರಲು ಒಂದು ತಿಗಣೆ ಪ್ರಭೇದದ ಕೀಟ ಬರುತ್ತದೆ. ಇದು ತರಕಾರಿಗಳು, ಭತ್ತ, ಮೆಣಸು ಮುಂತಾದವುಗಳಲ್ಲಿ ಕುಳಿತು ರಸ ಹೀರಿ ಗಣನೀಯ   ಬೆಳೆ ಹಾನಿ ಮಾಡುತ್ತವೆ. ಸಾಮಾನ್ಯ ಆಡು ಭಾಷೆಯಲ್ಲಿ ಇದನ್ನು ಬಂಬು ಕೀಟ ಎನ್ನುತ್ತಾರೆ. ಇವು ತಿಗಣೆಗಳು. ವಾಸನೆಯಿಂದ ಕುಡಿವೆ. ಹಾಸಿಗೆಯ ಎಡೆಗಳಲ್ಲಿ ವಾಸ ಮಾಡುವ ತಿಗಣೆಯಂತೆ ಇದು. ಇದು ರಸ ಹೀರಿದ ತರಕಾರಿ, ಹಣ್ಣು ಹಂಪಲುಗಳು ವಾಸನೆಯಿಂದ ಕೂಡಿರುತ್ತದೆ. ಕೈಯಲ್ಲಿ ಮುಟ್ಟಿದರೆ ಸಾಕು ಅಸಹ್ಯ ವಾಸನೆ ಕೊಡಬಲ್ಲ ಸಾವಿರಾರು ಬಗೆಯ…

Read more
error: Content is protected !!