sugarcane crop

ಕಬ್ಬು ಬೆಳೆಯಲ್ಲಿ ಕೂಳೆ ಬೆಳೆ ನಿರ್ವಹಣೆ ಹೀಗೆ.

ಕೂಳೆ ಬೆಳೆ ಬೆಳೆದರ ಖರ್ಚು ತುಂಬಾ ಕಡಿಮೆಯಾಗುತ್ತದೆ. ಸರಿಯಾದ ಕಾಳಜಿ ವಹಿಸಿದರೆ ಇಳುವರಿ ಚೆನ್ನಾಗಿಯೇ ಬರುತ್ತದೆ. ನಮ್ಮ ದೇಶದಲ್ಲಿ ಕೆಲವು ರೈತರು ಕೂಳೆ ಬೆಳೆಯಲ್ಲಿ ಉತ್ತಮ ಇಳುವರಿ ಪಡೆದರೆ ಬಹಳ ಜನ ಕಡಿಮೆ ಇಳುವರಿ ಪಡೆಯುತ್ತಾರೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮುಂತಾದ ದೇಶಗಳಲ್ಲಿ ಕೂಳೆ ಬೆಳೆಯಲ್ಲಿ ಮೂಲ ಬೆಳೆಗಿಂತ ಹೆಚ್ಚು ಇಳುವರಿ ಪಡೆಯುತ್ತಾರೆ. ನಮಗೂ ಸರಿಯಾದ ಬೇಸಾಯ ಕ್ರ ಮ ಅನುಸರಿಸಿದರೆ 2-3 ಕೂಳೆ ಬೆಳೆಯನ್ನು ಬೆಳೆಸಲು ಸಾಧ್ಯವಿದೆ. ನಮ್ಮಲ್ಲಿ ಸಾಮಾನ್ಯವಾಗಿ ತುಂಬಾ ಸೋಮಾರಿಗಳು ಮಾತ್ರ ಕೂಳೆ…

Read more
ಕ್ಯಾಲ್ಸಿಯಮ್ ಸಮೃಧ ಕಬ್ಬು ಬೆಳೆ

ಕಬ್ಬು ಬೆಳೆಗೆ ಕ್ಯಾಲ್ಸಿಯಂ ಪೋಷಕ ಅಗತ್ಯ.

ಕ್ಯಾಲ್ಸಿಯಂ ಎಲ್ಲಾ ಸಸ್ಯಗಳ ಬೆಳವಣಿಗೆ ಮುಖ್ಯವಾದ ಆಹಾರವಾಗಿದೆ. ಇದು ಮಣ್ಣು ಹಾಗು ಬೆಳೆಯಲ್ಲಿನ ಹುಳಿ ಆಂಶವನ್ನು ತಟಸ್ಥ ಮಾಡುವುದು.  ಕಬ್ಬಿನ ಬೆಳೆಗೆ ಕ್ಯಾಲ್ಸಿಯಂ ಅಥವಾ ಸುಣ್ಣವನ್ನು ಹಾಕುವುದರಿಂದ ಇಳುವರಿ ಹೆಚ್ಚುತ್ತದೆ. ಕಬ್ಬಿನ ಗುಣಮಟ್ಟ ಉತ್ತಮವಾಗುತ್ತದೆ.ಮಣ್ಣಿನ ಗುಣವೂ ಉತ್ತಮವಾಗುತ್ತದೆ. ಯಾವುದೇ ಬೆಳೆ ಇರಲಿ ಅದಕ್ಕೆ ಬರೇ ಮುಖ್ಯ ಪೋಷಕಾಂಶಗಳಾದ ಸಾರಜನಕ , ರಂಜಕ ಮತ್ತು ಪೊಟ್ಯಾಶ್ ಮಾತ್ರ ಸಾಲದು. ಈ ಮೂರು ಪೋಷಕಗಳು ಸಮರ್ಪಕವಾಗಿ ಬೆಳೆಗೆ ದೊರೆಯಲು ದ್ವಿತೀಯ ಪೋಷಕಾಂಶಗಳಾದ ಕ್ಯಾಲ್ಸಿಯಂ, ಮೆಗ್ನೀಶಿಯಂ ಮತ್ತು ಗಂಧಕ ಅಂಶ ಬೇಕು. …

Read more
ಕಬ್ಬು ಬೆಳೆ

ಕಬ್ಬು ಬೆಳೆಗೆ ರಂಜಕ ಗೊಬ್ಬರ ಮತ್ತು ಇಳುವರಿ.

ಕಬ್ಬಿನ ಬೇಸಾಯದಲ್ಲಿ ಇಳುವರಿ ಹೆಚ್ಚಬೇಕಾದರೆ ಬೇರುಗಳು ಅಧಿಕ ಪ್ರಮಾಣದಲ್ಲಿ ಇರಬೇಕು. ಸಸ್ಯಗಳಿಗೆ ಬೇರೇ ಆಧಾರ.  ಹೆಚ್ಚು ಹೆಚ್ಚು ಬೇರುಗಳಿದ್ದರೆ ಆಹಾರ ಸಂಗ್ರಹಣೆ ಹೆಚ್ಚಿ ಬೆಳೆ ಆರೋಗ್ಯವಾಗಿರುತ್ತದೆ.  ಬೇರಿನ ಬೆಳೆವಣಿಗೆ ಮತ್ತು ಕಾಂಡದ ಬೆಳೆವಣಿಗೆಗೆ ರಂಜಕ ಗೊಬ್ಬರ ಅವಶ್ಯಕ. ಕಬ್ಬು ಸಸ್ಯದ ಬೇರು ಸಮರ್ಪಕವಾಗಿ ಬೆಳೆಯದಿದ್ದರೆ ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತದೆ. ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಂಜಕಾಂಶ ಇಲ್ಲದಿದ್ದರೆ , ದ್ಯುತಿ ಸಂಶ್ಲೇಷಣ ಕ್ರಿಯೆ ಸರಿಯಾಗಿ ನಡೆಯದು. ಬೇರಿನ ಭಾಗದಲ್ಲಿ ಉಷ್ಣತಾಮಾನವು 16- 22 ಡಿಗ್ರಿ ತನಕ ಇದ್ದಾಗ ಬೇರುಗಳು…

Read more
ಕಬ್ಬು ಬೆಳೆಗೆ ಸಾರಜನಕ ಪೋಷಕದ ಫಲ

ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶದ ಮಹತ್ವ.

 ಕಬ್ಬು ಬೆಳೆಗೆ ಸಾರಜನಕ ಪೋಷಕಾಂಶ  ಅತ್ಯಂತ ಮಹತ್ವದ ಗೊಬ್ಬರವಾಗಿದ್ದು, ರೈತರು ಸಮಯಾಧಾರಿತವಾಗಿ ಇದನ್ನು ಕೊಡುವುದರಿಂದ  ಉತ್ತಮ ಇಳುವರಿ ಪಡೆಯಬಹುದು. ಕಬ್ಬಿನ ಬೆಳೆ ಬೆಳೆಯುವಾಗ ಅದರಿಂದ ನಾವು ಮರಳಿ ಪಡೆಯುವುದು ಬರೇ 12 %  ಸಕ್ಕರೆ ಮಾತ್ರ . ಉಳಿದ ರವದಿ, ಮಡ್ಡಿ, ಕಾಕಂಬಿ, ಮುಂತಾದವುಗಳನ್ನು ಮಣ್ಣಿಗೆ ಸೇರಿಸಿದರೆ ಕಬ್ಬಿಗೆ ಬೇರೆ ಪೋಷಕಾಂಶವನ್ನು ಕಡಿಮೆ ಕೊಟ್ಟೂ  ಬೆಳೆ ಬೆಳೆಸಬಹುದು. ಇವೆಲ್ಲಾ ಬರೇ  ಹೇಳಲಿಕ್ಕಷ್ಟೇ ಚಂದ . ಪ್ರಾಯೋಗಿಕವಾಗಿ  ಇದನ್ನು ಮಾಡಲಿಕ್ಕಾಗುವುದಿಲ್ಲ. ಕಬ್ಬಿನ ಹೊಲ ಒಂದು ಕಡೆ, ಸಕ್ಕರೆ ಕಾರ್ಖಾನೆ …

Read more
error: Content is protected !!