ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?

ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?   

ಅಡಿಕೆ ಮಾರುಕಟ್ಟೆ ಅನಿರೀಕ್ಷಿತವಾಗಿ ಕುಸಿಯಲಾರಂಭಿಸಿದೆ. 45000 ದಿಂದ 40500 ಕ್ಕೆ ಕುಸಿಯಿತು. ಮುಂದಿನ ವಾರ ಮತ್ತೆ ಕುಸಿತವಾಗುವ ಸೂಚನೆ  ಇದೆ. ಈ ಕುಸಿತ ತಾತ್ಕಾಲಿಕವೇ ಅಥವಾ ಮತ್ತೆ ಏತರಿಕೆ ಆಗಹುದುದೇ ಎಂಬ ಕುತೂಹಲ ನಮ್ಮೆಲ್ಲರದ್ದು. ಒಂದು ತಿಂಗಳ ತನಕ ಈ ಅಸ್ತಿರತೆ ಮುಂದುವರಿಯಲಿದ್ದು, ಮತ್ತೆ ಚೇತರಿಕೆ ಆಗುವ ಸಾಧ್ಯತೆ  ಇದೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುವ ಸೂಚನೆ ಇಲ್ಲ ಎಂಬುದಾಗಿ ಸುದ್ದಿಗಳು ಹರಡುತ್ತಿವೆ. ಆದರೆ ಕೆಲವು ಮೂಲಗಳ ಪ್ರಕಾರ ಮತ್ತೆ ಚೇತರಿಕೆ ಆಗುವ ಸಾಧ್ಯತೆ …

Read more
ಬೆಳೆಗಾರರೇ ಎಚ್ಚರ! ಅಡಿಕೆ ಬೆಳೆ ಭವಿಷ್ಯ ಭಾರೀ ಅತಂತ್ರವಾಗಿದೆ

ಬೆಳೆಗಾರರೇ ಎಚ್ಚರ! ಅಡಿಕೆ ಬೆಳೆ ಭವಿಷ್ಯ ಭಾರೀ ಅತಂತ್ರವಾಗಿದೆ.

ಅಡಿಕೆ ಬೆಳೆ ಮುಂದಿನ ದಿನಗಳಲ್ಲಿ ಏನಾಬಗಬಹುದು, ಭವಿಷ್ಯದಲ್ಲಿ ಹೀಗೇ ಬೆಲೆ ಉಳಿಯಬಹುದೇ? ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಎಚ್ಚರ! ಅಡಿಕೆ ಭವಿಷ್ಯ ಭಾರೀ ಅತಂತ್ರವಾಗಿದೆ.ಪ್ರತೀಯೊಬ್ಬ ಕೃಷಿಕನ ಮನಸ್ಸಿನಲ್ಲೂ ಈ ಒಂದು ವಿಚಾರ ಕೊರೆಯುತ್ತಿದೆಯಾದರೂ  ಹೆಚ್ಚಿನವರು ಇನ್ನೂ ಪ್ರದೇಶ ವಿಸ್ತರಣೆ ಮಾಡುತ್ತಲೇ ಇದ್ದಾರೆ. ಆದರೆ ಅಡಿಕೆ ಈಗಾಗಲೇ ಸಂತೃಪ್ತ ಸ್ಥಿತಿಗೆ ಮುಟ್ಟಿದಂತಿದೆ. ಈ ಹಿಂದೆಯೂ ಮುಂದೆ ಅಡಿಕೆಗೆ ಭವಿಷ್ಯವಿಲ್ಲ. ನೆಡಬೇಡಿ ಎಂದು ಹೇಳುತ್ತಿದ್ದರು. ಆದರೆ  ಒಮ್ಮೆ ಬೆಲೆ ಕುಸಿದದ್ದೂ ಮತ್ತೆ ಮೇಲೇರಿತು. ಶ್ರೀಯುತ ಅಶೋಕ್ ಕುಮಾರ್ ಕರಿಕಳ ಅವರ…

Read more
ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆ ವರ್ಷದುದ್ದಕ್ಕೂ ಏಕಪ್ರಕಾರವಾಗಿ ಇರುವುದಿಲ್ಲ. ಒಮ್ಮೆ ಗ್ರಹಣ ಹಿಡಿದು ಬೆಲೆ ಕುಸಿಯುತ್ತದೆ. ಮತ್ತೆ ಗ್ರಹಣ ಮೋಕ್ಷ ಕಾಲ ಬಂದೇ ಬರುತ್ತದೆ. ಅಡಿಕೆ ಮಾರಾಟವಾಗಿ ಹಣ ಕೈಗೆ ಬರುವ ತನಕ ಗ್ರಹಣ ಕಾಲವೂ, ಹಣ ಬರಲಾರಂಭಿಸಿದ  ತರುವಾಯ ಅದು ಮುಗಿಯುವ ತನಕ ಗ್ರಹಣ ಮೋಕ್ಷವೂ  ನಡೆಯುತ್ತಾ ಇರುತ್ತದೆ. ಇವುಗಳ ಮಧ್ಯೆ ರೈತರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕಾಗುತ್ತದೆ. ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಕೆಂಪಡಿಕೆ ಧಾರಣೆ ಸ್ವಲ್ಪ ಚೇತರಿಗೆ ಪ್ರಾರಂಭವಾಗಿದೆ. ಚಾಲಿಗೆ ಸ್ವಲ್ಪ ನೆರಳು ಕವಿದಿದೆ. ಅನಿರ್ಧಿಷ್ಟಾವಧಿಯ ತನಕ…

Read more
ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.

 ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.   

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ದಿನಾಂಕ 11-08-2023ರ ಶುಕ್ರವಾರ ಒಟ್ಟು ಸುಮಾರು 425 ಟನ್  ಅಡಿಕೆ ವ್ಯವಹಾರ ನಡೆದಿದೆ. ಕಳೆದ ವಾರ ಯಾವುದೋ  ಸುದ್ದಿಯ ಕಾರಣಕ್ಕೆ ಕೆಂಪಡಿಕೆ ಧಾರಣೆಯಲ್ಲಿ  ಇಳಿಕೆ ಕಂಡು ಬಂತು. ಚಾಲಿ ಅಡಿಕೆಯ ಧಾರಣೆಯಲ್ಲಿ ಏರಿಕೆ ಆಗುತ್ತಾ ಇದೆ. ಆಗಸ್ಟ್  ತಿಂಗಳು ಸಪ್ಟೆಂಬರ್ ತಿಂಗಳಲ್ಲಿ ಇನ್ನೂ ಸ್ವಲ್ಪ ಏರಿಕೆ ಆಗಬಹುದು ಎಂಬ ಆಶಾಭಾವನೆ  ಮಾರಾಟಗಾರರ ಮಾಹಿತಿಯಿಂದ ಕೇಳಿ ಬರುತ್ತಿದೆ. ಕೆಂಪಡಿಕೆ ಧಾರಣೆ ಇಳಿಕೆ ತಾತ್ಕಾಲಿಕವಾಗಿದ್ದು, ತಿಂಗಳಾಂತ್ಯಕ್ಕೆ  ಇದೆ. ಕ್ವಿಂಟಾಲಿಗೆ ರೂ.1000 ದಷ್ಟಾದರೂ ಏರಬಹುದು ಎನ್ನುತ್ತಾರೆ. ಕಳೆದ…

Read more
ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು

ಅಕ್ಟೋಬರ್ ತಿಂಗಳು ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು?

ಅಕ್ಟೋಬರ್ ತಿಂಗಳಲ್ಲಿ ನವರಾತ್ರೆ. ದೀಪಾವಳಿ ಹಬ್ಬಗಳ ಕಾರಣ ಅಡಿಕೆ ಧಾರಣೆ ಏರಿಕೆ ಕಾಣಬಹುದು ಎಂಬ ಆಶಯ ಇತ್ತು. ಆದರೆ ಅದು ನೀರಸವಾಗಿ ಮುಂದುವರಿದಿದೆ. ಮುಂದೆ ಏರಿಕೆ ಆಗಬಹುದೇ ಅಥವಾ ಇಳಿಕೆಯೇ ಎಂಬ ಅನುಮಾನ  ಬೆಳೆಗಾರರನ್ನು ಸಹಜವಾಗಿ ಕಾಡುತ್ತಿದೆ. ಕೆಲವು ಬೆಳವಣಿಗೆಗಳ ಪ್ರಕಾರ ಕೆಂಪಡಿಕೆ ಧಾರಣೆ ಇನ್ನು ಒಂದೆರಡು ತಿಂಗಳ ಕಾಲ ಏರಿಕೆ ಆಗದೆ ಮುಂದುವರಿಯುವ ಸಾಧ್ಯತೆ ಇದೆ. ಚಾಲಿ ಸ್ವಲ್ಪ ಏರಿಕೆ ಆಗುವ ಲಕ್ಷಣ ಕಾಣಿಸುತ್ತಿದೆ. ಚಾಲಿಗೆ 500 ಆಗುತ್ತದೆ ಎಂದು ಕಾದು ಕಾದು ಕಡೆಗೆ 480-485…

Read more
ಅಡಿಕೆಯ ಬಳಕೆಯ ಚೂರುಗಳು

ನಾವು ಬೆಳೆಯುವ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಗೊತ್ತೇ?

ನಾವೆಲ್ಲಾ ಅಡಿಕೆ ಬೆಳೆಗಾರರು. ಆದರೆ ನಮಗೆ ಇನ್ನೂ ಸ್ಪಷ್ಟವಾಗಿ  ನಾವು ಬೆಳೆದ ಅಡಿಕೆ ಯಾವುದಕ್ಕೆ ಬಳಕೆಯಾಗುತ್ತದೆ ಎಂದು ಗೊತ್ತೇ ಇಲ್ಲ.ನಾವು ಬೆಳೆಯುವ ಅಡಿಕೆ ಸಧ್ಯದ ಮಟ್ಟಿಗೆ ಬಳಕೆಯಾಗುವುದು ಈ ಎಲ್ಲಾ ರೂಪಗಳಲ್ಲಿ ಜಗಿದು ಉಗುಳುವುದಕ್ಕೆ ಮಾತ್ರ. ಅಡಿಕೆ ಎಂದರೆ ಅದು ಟ್ಯಾನಿನ್ (ಚೊಗರು) ಒಳಗೊಂಡ ಒಂದು ಬೀಜ ಎಂದು ವ್ಯಾಖ್ಯಾನಿಸಬಹುದು. ಅಡಿಕೆ ಕಾಯಿ  ಬೆಳೆದು ಹಣ್ಣಾದ ಮೇಲೆ ಕೊಯಿಲು ಮಾಡಿ  ನಿರ್ದಿಷ್ಟ ದಿನಗಳ ವರೆಗೆ  ಸೂರ್ಯನ ಬೆಳಕಿನಲ್ಲಿ ಒಣಗಿಸಿ, ಸಿಪ್ಪೆ ಸುಲಿದಾಗ  ದೊರೆಯುವುದು ಚಾಲಿ ಅಥವಾ ಸುಪಾರಿ…

Read more
error: Content is protected !!