stump planted teak

ಸಾಗುವಾನಿ ಬೆಳೆಸಲು ಈ ಕಡ್ಡಿ ಸಾಕು.

ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ಒಂದು ಅರಣ್ಯ ಪ್ರದೇಶ ಎಂದೇ ಹೇಳಬಹುದು. ಇದು ಪಶ್ಚಿಮ ಘಟ್ಟದ ತಪ್ಪಲು. ಸ್ವಲ್ಪ ಮುಂದೆ ಹೋದರೆ ತಮಿಳುನಾಡಿನ ಗಡಿ. ಅದನ್ನು ದಾಟಿದರೆ  ಕರ್ನಾಟಕದ ಬಂಡೀಪುರ. ಈ ಬೆಟ್ಟ ಗುಡ್ಡಗಳ ಪ್ರದೇಶದುದ್ದಕ್ಕೂ ನೈಸರ್ಗಿಕವಾಗಿ ಬೆಳೆದ ಮರಮಟ್ಟುಗಳು, ನೆಟ್ಟು ಬೆಳೆಸಿದ ಸಾಗುವಾನಿಯ ಮರಮಟ್ಟುಗಳು, ಹೇರಳವಾಗಿ ಕಾಣಸಿಗುತ್ತವೆ. ಇಲ್ಲೆಲ್ಲಾ ಇರುವುದು ಸಾಗುವಾನಿ ( ತೇಗದ) ಬೇರು ತುಂಡು (stump) ನೆಟ್ಟ ಮರಗಳು. ಪ್ರಾರಂಭ: ಅದು ಬ್ರೀಟೀಷರ ಕಾಲ 1840 ರಲ್ಲಿ ಇವರು ತ್ರಿಕಾಲಿಯೂರು ದೇವಸ್ವಂ Thrikkaliyur…

Read more
error: Content is protected !!