ತೆಂಗು ಬೆಳೆಗಾರರನ್ನು ಉಳಿಸಿ- ಇಲ್ಲವಾದರೆ ತೆಂಗು ಬೆಳೆಯೇ ಕ್ಷೀಣಿಸಬಹುದು!

ತೆಂಗು ಬೆಳೆಗಾರರನ್ನು ಉಳಿಸಿ- ಇಲ್ಲವಾದರೆ ತೆಂಗು ಬೆಳೆಯೇ ಕ್ಷೀಣಿಸಬಹುದು!

ತೆಂಗು ಬೆಳೆಗಾರರ ನೆರವಿಗೆ ಸರಕಾರ ಮತ್ತು ತೆಂಗಿನ ಉತ್ಪನ್ನ ಬಳಕೆದಾರರು ಬಾರದೆ ಇದ್ದರೆ ಕೆಲವೇ ಸಮಯದಲ್ಲಿ ತೆಂಗಿನ ಬೆಳೆಯನ್ನೇ ರೈತರು ಬಿಡುವ ಸ್ಥಿತಿ ಬರಬಹುದು. ಕಲ್ಪವೃಕ್ಷ ತೆಂಗು, ಯಾವತ್ತೂ ಭವಿಷ್ಯವಿರುವ ಬೆಳೆ ಎಂದು ನಂಬಿದ್ದ ಬೆಳೆಗಾರರಿಗೆ ಯಾವತ್ತೂ  ಆಕರ್ಷಕ ಬೆಲೆ ಬರಲೇ ಇಲ್ಲ. ತೆಂಗಿನ ಬೆಳೆ ಕಡಿಮೆ ಇದ್ದ 30-40 ವರ್ಷಗಳ ಹಿಂದೆ ಇದ್ದ ಬೆಲೆಗಿಂತಲೂ ಕಡಿಮೆ ಬೆಲೆ ಈಗ ತೆಂಗಿನ ಕಾಯಿಯದ್ದು. ಈ ಬೆಲೆಯಲ್ಲಿ ತೆಂಗು ಬೆಳೆಗಾರರು ಉಳಿಯುವುದು ಸಾಧ್ಯವೇ? ಖಂಡಿತವಾಗಿಯೂ ಇಲ್ಲ. ಸರಕಾರ ತೆಂಗು…

Read more
tender coconut -ಎಳ ನೀರು

ಎಳನೀರು ತೆಗೆಯಲು ಕಷ್ಟವಿಲ್ಲದ – ಗಿಡ್ಡ ತಳಿಯ ತೆಂಗು.

ಎಳನೀರು ತೆಗೆಯುವುದೆಂದರೆ ಮರ ಹತ್ತುವುದು, ಇಳಿಸುವುದೇ ತೊಂದರೆ. ಅದರೆ ಈ ಗಿಡ್ದ ತಳಿಯ ತೆಂಗು ಬೆಳೆಸಿದರೆ ಅದು ವರ್ಷಕ್ಕೆ ಹೆಚ್ಚೆಂದರೆ 1 ಅಡಿ  ಮಾತ್ರ ಬೆಳೆಯುವುದು. ಎಳನೀರಿಗೆ ಮುಂದೆ ಭಾರೀ ಬೇಡಿಕೆ ಬರಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ಉಳಿದ ಸಿಂಥೆಟಿಕ್ ಪಾನೀಯಗಳ  ಸ್ಥಾನವನ್ನು ಇದು ಕೆಳಕ್ಕೆ ಹಾಕಿ ಸರ್ವಮಾನ್ಯವಾಗಲಿದೆ.  ಆದ ಕಾರಣ ತೆಂಗು ಬೆಳೆಯುವವರು ಬರೇ ಕಾಯಿಗಾಗಿ ಮಾತ್ರ ತೆಂಗು ಬೆಳೆಯದಿರಿ. ಕಾಯಿಗೆ ಕೆಲವು ಸಮಯ ಬೇಡಿಕೆ, ಬೆಲೆ ಕಡಿಮೆಯಾಗಬಹುದು. ಆದರೆ  ಎಳನೀರಿಗೆ ಎಂತಹ ಸಂಕಷ್ಟ  ಕಾಲದಲ್ಲೂ…

Read more

ತೆಂಗಿಗೆ ವಿಷ ಕೊಟ್ಟರೆ ಎಳನೀರು ಸಿಹಿಯಾಗುವುದೇ?

ತೆಂಗಿನ ಕಾಯಿಯ, ಎಳೆಕಾಯಿಯ   ನೀರು ಸಿಹಿಯಾಗಿರಲಿ ಅದರ ತಳಿ ಗುಣ ಕಾರಣ ಹೊರತು ಅದನ್ನು ಹೊರ ವಸ್ತುಗಳನ್ನು ಸೇರಿಸಿ ಸಿಹಿ ಮಾಡಲು ಸಾಧ್ಯವಿಲ್ಲ. ತೆಂಗಿನ ಕೆಲವು ತಳಿಗಳು ಸಿಹಿಯಾದ ಎಳನೀರನ್ನು ಕೊಡುತ್ತವೆ. ಮತ್ತೆ ಕೆಲವು ಸ್ವಲ್ಪ ಸಪ್ಪೆ. ಇದು ಯಾರೂ ಮಾಡುವುದು ಅಲ್ಲ. ಅದು ಅದರ ಅಂತರ್ಗತ ಗುಣ. ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸಿಹಿ ಹೆಚ್ಚಿಸಲು ಸೂಕ್ಷ್ಮ ಪೊಷಕಾಂಶ ಮತ್ತು ಪೊಟ್ಯಾಶಿಯಂ ಬಳಕೆ ನೆರವಾಗುತ್ತದೆಯಾದರೂ  ಯಾವ ಕೀಟನಾಶಕ ರೋಗ ನಾಶಕ ಇದನ್ನು ಹೆಚ್ಚಿಸುವುದಿಲ್ಲ. ಇತ್ತೀಚೆಗೆ ಒಂದು ವಾಟ್ಸ್…

Read more
error: Content is protected !!