ಅರ್ಕಾ ರಕ್ಶಕ್ ಟೊಮಾಟೋ

ರೋಗರಹಿತ ಟೊಮಾಟೋ ತಳಿ ಬೆಳೆಸಿ – ನಿಶ್ಚಿಂತರಾಗಿರಿ.

ಟೊಮಾಟೋ ಬೆಳೆಗಾರರ ನಿದ್ದೆಗೆಡಿಸುವ ರೋಗವಾದ ಎಲೆ ಮುರುಟು ರೋಗ, ಸೊರಗು ರೋಗ, ಹಾಗೂ ಎಲೆ ಚುಕ್ಕೆ ರೋಗಕ್ಕೆ ಔಷದೋಪಾಚಾರ ಮಾಡುವುದಕ್ಕಿಂತ ರೋಗ ನಿರೋಧಕ ತಳಿ ಬೆಳೆಯುವುದೇ ಲೇಸು. ಟೊಮೆಟೋ ನಮ್ಮ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಬೆಳೆಸಲಾಗುವ ತರಕಾರಿಯಾಗಿದ್ದು, ಎಲ್ಲಾ ಬೆಳೆಗಾರರೂ  ಈ ಬೆಳೆಯನ್ನು ಉಳಿಸಿಕೊಳ್ಳಲಿಕ್ಕಾಗಿ ಕೀಟನಾಶಕ – ರೋಗನಾಶಕಗಳಿಗಾಗಿ ಮಾಡುವ ಖರ್ಚು ಉಳಿತಾಯವಾದರೆ ಬೆಳೆಗಾರರಿಗೆ ಖಂಡಿತವಾಗಿಯೂ ಲಾಭವಾಗುತ್ತದೆ. ಕೀಟ ರೋಗಗಳನ್ನು ಬಾರದಂತೆ ಮಾಡಲಿಕ್ಕೂ ಕೀಟ ನಾಶಕ – ರೋಗ ನಾಶಕ ಬೇಕು. ಬಂದ ನಂತರ ಓಡಿಸಲಿಕ್ಕೂ ಇದು…

Read more
Tomato

ಟೊಮ್ಯಾಟೋ : ಉತ್ತಮ ಇಳುವರಿಗಾಗಿ ಸಮಗ್ರ ರೋಗ ನಿರ್ವಹಣೆ

ಟೊಮಟೋ ಬೆಳೆಗಾರರು ಕಾಲ ಕಾಲಕ್ಕೆ ಬರುವ ರೋಗ ಸಮಸ್ಯೆಗೆ ಈ ರೀತಿ ಪರಿಹಾರ ಕ್ರಮ ಕೈಗೊಳ್ಳಬಹುದು. ಟೊಮ್ಯಾಟೋ ಮುಖ್ಯ ಜೀವಸತ್ವಗಳನ್ನು ಹೊಂದಿರುವ ಜನಪ್ರಿಯ ತರಕಾರಿ ಬೆಳೆಯಾಗಿದ್ದು, ವಿವಿಧ ಮಣ್ಣುಗಳಲ್ಲಿ ಬೆಳೆಯಲಾಗುತ್ತಿದೆ. ನೀರು ಬಸಿದು ಹೋಗುವ ಮಧ್ಯಮ ಕಪ್ಪು ಹಾಗೂ ಮರಳು ಮಿಶ್ರಿತ ಜೇಡಿ ಮಣ್ಣು ಸೂಕ್ತ. ರಸಸಾರ 6 ರಿಂದ 7 ಇದ್ದಲ್ಲಿ ಬೆಳೆಗೆ ಅನುಕೂಲ. ಅಧಿಕ ಮಳೆ ಬೀಳುವ ಕರಾವಳಿ, ಮಲೆನಾಡು ಹೊರತುಪಡಿಸಿ ಮೈದಾನ ಪ್ರದೇಶಗಳಲ್ಲಿ ಇದನ್ನು ವರ್ಷದ ಮೂರು ಮುಖ್ಯ ಕಾಲಗಳಲ್ಲಿ ಬೆಳೆಯಬಹುದು. ಇತ್ತೀಚಿನ…

Read more

ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ

ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ   IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು  ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್  ಜೊತೆ…

Read more
error: Content is protected !!