ಸಾಂಬಾರ ಬೆಳೆಗಳ ಸಂಶೊಧನಾ ಸಂಸ್ಥೆ ಅಪ್ಪಂಗಳ ಮಡಿಕೇರಿ

ನೀವು ಸಾಂಬಾರ ಬೆಳೆಗಾರರೇ? ಇಲ್ಲಿಗೆ ಒಮ್ಮೆ ಭೇಟಿ ಕೊಡಬಹುದು.

ಸಾಂಬಾರ ಬೆಳೆಗಳಾದ ಏಲಕ್ಕಿ, ಕರಿಮೆಣಸು ಅರಶಿನ, ಶುಂಠಿ ಮುಂತಾದ ಬೆಳೆ ಬೆಳೆಯುವ ರೈತರು ವೈಜ್ಞಾನಿಕ ಬೆಳೆ ಮಾಹಿತಿ, ತಳಿ ಮಾಹಿತಿ ಬಯಸುವುದೇ ಆದರೆ ಕರ್ನಾಟಕದ ಮಡಿಕೇರಿಯಲ್ಲಿರುವ ಪ್ರಾದೇಶಿಕ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಗೆ ಒಮ್ಮೆ ಭೇಟಿ ಕೊಡಿ. ಇಲ್ಲಿ ನಿಮಗೆ  ಬೇಕಾದ ಮಾಹಿತಿಗಳು ಲಭ್ಯವಿದೆ. ಮಡಿಕೇರಿಯ ಅಪ್ಪಂಗಳದ ಏಲಕ್ಕಿ ಸಂಶೋಧನಾ ಕೇಂದ್ರವನ್ನು 1961 ರಲ್ಲಿ ಮೈಸೂರು ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾಯಿತು. ಕೇಂದ್ರದ ಆಡಳಿತಾತ್ಮಕ ನಿಯಂತ್ರಣವನ್ನು 1976 ರಲ್ಲಿ ಕಾಸರಗೋಡ್‍ನ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಗೆ ಹಸ್ತಾಂತರಿಸಲಾಯಿತು….

Read more
error: Content is protected !!