Wilt damage

ಬದನೆಯ ಕಾಯಿ ಕೊಳೆಯಲು ಕಾರಣ ಮತ್ತು ಪರಿಹಾರ.

ಬದನೆ ಬೆಳೆಯುವವರು ಎದುರಿಸುತ್ತಿರುವ ಕಾಯಿ ಕೊಳೆಯುವ ಸಮಸ್ಯೆ ಒಂದು ರೋಗವಾಗಿದ್ದು, ಇದಕ್ಕೆ ಸಮರ್ಪಕ ಪರಿಹಾರ ನೈರ್ಮಲ್ಯ ಮಾತ್ರ. ಬದನೆ ಬೆಳೆಗಾರರ ಹೊಲದಲ್ಲಿ ನೋಡಿದರೆ ಕೊಯಿದ ಬದನೆಯ ಅರ್ಧ ಪಾಲು ಹೊಲದ ಮೂಲೆಯಲ್ಲಿ ಬಿಸಾಡಿದ್ದು ಸಿಗುತ್ತದೆ. ಬದನೆ ಎಲ್ಲಿ ಬೆಳೆದರೂ ಪರಿಸ್ಥಿತಿ ಹೀಗೆಯೇ. ಇದು ಒಂದು ಸೊರಗು ರೋಗ.  ಇದಕ್ಕೆ ಬೇಸಾಯ ಪದ್ದತಿಯಲ್ಲಿ ಮಾರ್ಪಾಡು ಮತ್ತು ನೈರ್ಮಲ್ಯ ಮಾತ್ರ ಸೂಕ್ತ ಪರಿಹಾರ. ಬದನೆ  ಬೆಳೆ ಎಷ್ಟು ಇಳುವರಿ ಬಂದರೂ  ಬೆಳೆಗಾರರಿಗೆ ಸಿಗುವುದು ಅರ್ಧ ಮಾತ್ರ. ಉಳಿದವು ಕೊಳೆಯುತ್ತದೆ. ಇತ್ತೀಚಿನ…

Read more
chines potato

ಈ ಗಡ್ಡೆಗೆ ಬಹಳ ಬೇಡಿಕೆ ಮತ್ತು ಉತ್ತಮ ಬೆಲೆ.

ಗಡ್ಡೆ ಗೆಣಸಿನ ಬೆಳೆಗಳಲ್ಲಿ  ಅಧಿಕ ಬೆಲೆಯ ಬೆಳೆ ಎಂದರೆ ಸಾಂಬ್ರಾಣಿ. ಚೈನೀಸ್ ಪೊಟ್ಯಾಟೋ ಎಂಬ ಈ ತರಕಾರಿ ನಮ್ಮಲ್ಲಿ ಬಹಳ ಪುರಾತನ ಕಾಲದಿಂದಲೂ ಬೆಳೆಯಲ್ಪಡುತ್ತಿತ್ತು. ಈಗ ಇದನ್ನು ಕೆಲವೇ ಕೆಲವು ಜನ ಮಾತ್ರ ಬೆಳೆಯುತ್ತಿದ್ದು, ಸರಾಸರಿ  ಕಿಲೋ 60 ರೂ ತನಕ ಬೆಲೆ ಇದೆ. ಅಪರೂಪದ  ತರಕಾರಿಯಾದ ಕಾರಣ ಬಾರೀ ಬೇಡಿಕೆಯೂ ಇದೆ. ತರಕಾರಿ ಅಂಗಡಿಗೆ ಬರುವುದೇ ಕಡಿಮೆ. ಬಂದರೆ ಕ್ಷಣದಲ್ಲಿ ಖಾಲಿ. ಆಲೂಗಡ್ಡೆಯ ತರಹವೇ ಇರುವ ಈ ಗಡ್ಡೆ ಅದರ ತಮ್ಮ ಎಂದರೂ ತಪ್ಪಾಗದು. ಆಲೂಗಡ್ಡೆಗೂ ಇದಕ್ಕೂ…

Read more
Amarantus an short term vegetable

50,000ಖರ್ಚು ಮಾಡಿ 1 ತಿಂಗಳಲ್ಲಿ 1 ಲಕ್ಷ ಗಳಿಸುವ ಬೆಳೆ.

ಕೆಲವು ಅಲ್ಪಾವಧಿ ಬೆಳೆಗಳು ಸ್ವಲ್ಪ  ಹೆಚ್ಚಿನ ಲಾಭ ತಂದು ಕೊಡುತ್ತವೆ. ಅಂತದ್ದರಲ್ಲಿ ಒಂದು ಹರಿವೆ. ಸೊಪ್ಪು ತರಕಾರಿಗಳಿಗೆ ಕೆಲವು ಸೀಸನ್ ಗಳಲ್ಲಿ ಭಾರೀ ಬೇಡಿಕೆ. ಆ ಸೀಸನ್ ತಿಳಿದುಕೊಂಡು ಅದಕ್ಕನುಗುಣವಾಗಿ ಬೆಳೆ ಬೆಳೆದರೆ ಲಾಭವಾಗುತ್ತದೆ. ಇದನ್ನು ಮಾರುಕಟ್ಟೆಯಲ್ಲಿ  ತಿಳಿದುಕೊಂಡು ಸುರೇಶ್ ರವರು ಮಳೆಗಾಲದಲ್ಲಿ ಮತ್ತು ಮಳೆಗಾಲ ಮುಗಿಯುವ ಈ ಸಮಯದಲ್ಲಿ ಹರಿವೆ ಬೆಳೆದಿದ್ದಾರೆ. ಎರಡನೇ ಬೆಳೆ ಕಿತ್ತು ಆಗಿದೆ. ಮೂರನೇ ಬೆಳೆಯನ್ನು ಇನ್ನೇನು ಒಂದು ವಾರದಲ್ಲಿ ಬಿತ್ತನೆ ಮಾಡಲಿದ್ದಾರೆ. ಮಳೆಗಾಲ ಕಳೆದ ತಕ್ಷಣ  ಹರಿವೆ, ಬಸಳೆ ಮುಂತಾದ…

Read more
ಅಲಸಂದೆ ಇಳುವರಿ

ಅಲಸಂದೆ ಬೆಳೆದರೆ ಎಕ್ರೆಗೆ ₹ 7.8 ಲಕ್ಷ ಆದಾಯ.

ತರಕಾರಿ ಬೆಳೆ ಒಂದು ತಪಸ್ಸು. ಶ್ರದ್ಧೆಯಿಂದ ಮಾಡಿದರೆ ಅದು ಒಲಿಯುತ್ತದೆ. ಹೆಚ್ಚು ಕಾಲಾವಧಿ ಬೇಕಾಗಿಲ್ಲ. ತಪಸ್ಸು ಮಾಡಿ ಫಲ ಪಡೆಯಲು ಋಷಿ ಮುನಿಗಳು ವರ್ಷಾನು ವರ್ಷ ಕಷ್ಟಪಡಬೇಕು. ಆದರೆ ಕೃಷಿಯಲ್ಲಿ ತಪಸ್ಸು ಮಾಡಲು ವರ್ಷ ಗಟ್ಟಲೆ ಕಾಯಬೇಕಾಗಿಲ್ಲ.  ಮಾಡಬೇಕಾದುದು ಒಂದೇ, ಸರಿಯಾದ   ಹೆಚ್ಚು ಆದಾಯ ಕೊಡಬಲ್ಲ  ಬೆಳೆಯ  ಆಯ್ಕೆ .. ತರಕಾರಿ ಬೆಳೆಯ ಅನುಕೂಲಗಳು: ಧೀರ್ಘಾವಧಿ ಬೆಳೆಗಳಿಗೆ ಹೆಚ್ಚು ಸಮಯ  ಕಾಯಬೇಕು. ಆದರೆ ತರಕಾರಿಗೆ ಹಾಗಿಲ್ಲ. ಬೇಗ ಇಳುವರಿ- ಬೇಗ ಆದಾಯ. ಬಹುತೇಕ ತರಕಾರಿ ಬೆಳೆಗಳು ನಾಟಿ…

Read more
error: Content is protected !!