Mite infection

ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.

ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ  ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ.  ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ  ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ  ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…

Read more
ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಇರುವ ಬಂಬು ಕೀಟ

ಈ ವಾಸನೆ ಕೀಟಗಳ ಹಾವಳಿಯಿಂದ ಪಾರಾಗುವುದು ಹೇಗೆ?

ಬಹುತೇಕ ಎಲ್ಲಾ ಬೆಳೆಗಳಿಗೂ ರಸ ಹೀರಲು ಒಂದು ತಿಗಣೆ ಪ್ರಭೇದದ ಕೀಟ ಬರುತ್ತದೆ. ಇದು ತರಕಾರಿಗಳು, ಭತ್ತ, ಮೆಣಸು ಮುಂತಾದವುಗಳಲ್ಲಿ ಕುಳಿತು ರಸ ಹೀರಿ ಗಣನೀಯ   ಬೆಳೆ ಹಾನಿ ಮಾಡುತ್ತವೆ. ಸಾಮಾನ್ಯ ಆಡು ಭಾಷೆಯಲ್ಲಿ ಇದನ್ನು ಬಂಬು ಕೀಟ ಎನ್ನುತ್ತಾರೆ. ಇವು ತಿಗಣೆಗಳು. ವಾಸನೆಯಿಂದ ಕುಡಿವೆ. ಹಾಸಿಗೆಯ ಎಡೆಗಳಲ್ಲಿ ವಾಸ ಮಾಡುವ ತಿಗಣೆಯಂತೆ ಇದು. ಇದು ರಸ ಹೀರಿದ ತರಕಾರಿ, ಹಣ್ಣು ಹಂಪಲುಗಳು ವಾಸನೆಯಿಂದ ಕೂಡಿರುತ್ತದೆ. ಕೈಯಲ್ಲಿ ಮುಟ್ಟಿದರೆ ಸಾಕು ಅಸಹ್ಯ ವಾಸನೆ ಕೊಡಬಲ್ಲ ಸಾವಿರಾರು ಬಗೆಯ…

Read more
error: Content is protected !!