ಬೀಜ ಜನ್ಯ ರೋಗಗಳು ಬಾರದಂತೆ ತಡೆಯುವ ವಿಧಾನ.

ಎಲ್ಲದಕ್ಕೂ ಮೂಲ ಬೀಜ. ಉತ್ತಮ ಗುಣದ ಬೀಜಗಳನ್ನು ಆಯ್ಕೆ ಮಾಡಿ, ಅದನ್ನು ಬೆಳೆಸಿದರೆ ಅದರ ಪೀಳಿಗೆಯೂ ಆರೋಗ್ಯವಾಗಿರುತ್ತದೆ. ಬಹಳಷ್ಟು ರೋಗಗಳಿಗೆ ನಾವು ಬಳಸುವ ಬೀಜಗಳೇ ಕಾರಣ. ಬೀಜದಲ್ಲಿ ರೋಗದ ಗುಣ ಸೇರಿಕೊಂಡಿದ್ದು, ಅದು ಸಸಿಯಾದಾಗ ಯಾವಾಗಲಾದರೂ ತೋರಿಕೆಗೆ ಬರಬಹುದು. ಇಂಥಹ ವೈಪರೀತ್ಯಗಳು ಈಗೀಗ ಹೆಚ್ಚಲಾರಂಭಿಸಿದೆ. ರೈತರು ಇದಕ್ಕೆ  ಔಷಧಿ ಹೊಡೆಯುವುದು ಅಷ್ಟು ಫಲಕಾರಿ ಅಲ್ಲ. ನೀವು ಯಾವುದೋ ಬೀಜ ಕಂಪೆನಿಯಿಂದ ಉತ್ತಮ ಸೌತೇ ಕಾಯಿ ಬೀಜ ತಂದು ಬಿತ್ತಿ, ಬೆಳೆಸಿ. ಸಸಿ ಚೆನ್ನಾಗಿ ಬೆಳೆಯುತ್ತದೆ. ಇನ್ನೇನು ಹೂ…

Read more

ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ

ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ   IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು  ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್  ಜೊತೆ…

Read more
error: Content is protected !!