ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ

ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ?

ಬಸಿಗಾಲುವೆ  ಇಲ್ಲದ ಅಡಿಕೆ, ತೆಂಗಿನ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ನೆಲಕ್ಕೆ ಮಳೆಯ ಮೂಲಕ ಸೇರುವ ನೀರು ಮಣ್ಣನ್ನು ತೇವವಷ್ಟೇ ಮಾಡಿ  ಸರಾಗವಾಗಿ ಹರಿದು ಹೋಗುತ್ತಿರಬೇಕು. ಆಗ ಸಸ್ಯಗಳ ಆರೋಗ್ಯಕ್ಕೆ ಅದು ಅನುಕೂಲಕರ. ಅಡಿಕೆ ತೆಂಗು, ತಾಳೆ, ಬಾಳೆ, ಕರಿಮೆಣಸು ಮುಂತಾದ ಏಕದಳ ಸಸ್ಯಗಳ ಬೇರು ನೀರಿಗೆ ಸೂಕ್ಷ್ಮ ಗ್ರಾಹಿಯಾಗಿದ್ದು, ಸ್ವಲ್ಪ ಹೆಚ್ಚಾದರೂ ತೊಂದರೆ ಉಂಟುಮಾಡುತ್ತದೆ. ಸಸ್ಯಗಳಿಗೆ ನೀರು ಬೇಕೇ? ಬೇಡ. ಸಸ್ಯಗಳಿಗೆ ಅವು ಬೇರು ಬಿಟ್ಟಿರುವ ಮಣ್ಣು ಎಂಬ ಮಾಧ್ಯಮ ತೇವಾಂಶದಿಂದ ಕೂಡಿದ್ದರೆ…

Read more
rain and water storing tank

ಮಳೆ ನೀರು ಕೊಯಿಲು- ಎಲ್ಲಿ ಸಾಧ್ಯ? ಎಲ್ಲಿ ಅಸಾಧ್ಯ?

ಮಳೆ ಎಂದರೆ ಅದು ಪ್ರಕೃತಿಯ ಕೊಡುಗೆ. ಇದು ಇಷ್ಟೇ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಮ್ಮೆ ಹೆಚ್ಚೂ ಬರಬಹುದು. ಕೆಲವೊಮ್ಮೆ ಕಡಿಮೆಯೂ ಬರಬಹುದು. ಅದನ್ನು ಸಂಗ್ರಹಿಸಲು ಬೇಕಾದ ಪಾತ್ರೆಗಳಿಗೆ ಅಳತೆ ಇಲ್ಲ. ಮಳೆ ನೀರು ಕೊಯಿಲು ಇದು ಒಂದು ಸುಂದರವಾದ ವಾಕ್ಯ ಅಷ್ಟೇ. ಧಾರಾಕಾರವಾಗಿ ಸುರಿಯುವ ಕರಾವಳಿ ಮಲೆನಾಡಿನ ಮಳೆ ನೀರನ್ನು ಸಂಗ್ರಹಿಸಲು ಪಾತ್ರೆ ಗಾತ್ರವನ್ನು ಯಾರಾದರೂ ಅಳತೆ ಮಾಡಿದ್ದುಂಟೇ? ಮಳೆ ನೀರನ್ನು  ಹಿಡಿದಿಟ್ಟಾಕ್ಷಣ ಅದು ಎಲ್ಲಾ ಸಮಸ್ಯೆಗೂ ಉತ್ತರವೇ? ಖಂಡಿತವಾಗಿಯೂ ಅಲ್ಲ. ಮಳೆ ನೀರನ್ನು ಸಂಗ್ರಹಿಸುವುದಲ್ಲ….

Read more
error: Content is protected !!