ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕದ ಬಳಕೆಯಿಂದ ಮಣ್ಣು ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲಾ ಹೇಳುವವರೇ ಹೊರತು ಇದನ್ನು ಬಳಸಿದ ಮಾನವನಿಗೆ ಏನಾಗುತ್ತದೆ ಎಂದು ಹೇಳುವವರು ಬಲು ಅಪರೂಪ. ಕಳೆನಾಶಕಗಳಿಂದ ಮಣ್ಣಿಗೆ ಹಾಳು ಎಂಬ ವಿಚಾರ ಒತ್ತಟ್ಟಿಗಿರಲಿ. ಬಳಕೆ ಮಾಡುವ ನಮಗೆಷ್ಟು ಹಾನಿಕರ ಎಂಬುದನ್ನು ತಿಳಿದುಕೊಳ್ಳುವ.ಕಳೆ ನಿಯಂತ್ರಣ ಬೆಳೆಗಾರರಿಗೆ ಈಗ ಅತೀ ದೊಡ್ಡ ಖರ್ಚಿನ ಬಾಬ್ತು ಆಗಿದೆ. ಹಿಂದೆ ಕಳೆಗಳನ್ನು ಕತ್ತಿ, ಕೈಯಿಂದ ಕೀಳಿ ತೆಗೆಯುತ್ತಿದ್ದೆವು. ಈಗ ಅದನ್ನು ಮಾಡಿದರೆ ಕೃಷಿ ಉತ್ಪತ್ತಿ ಆ ಕೆಲಸದವರ ಮಜೂರಿಗೆ ಸಾಲದು. ಆ ಸಮಸ್ಯೆ ನಿವಾರಣೆಗಾಗಿ ಈಗ…

Read more
ಒಂದು ಲೀ. ಹಾಲಿಗೆ 100 ರೂ.

ಒಂದು ಲೀ. ಹಾಲು ರೂ.100 ಆದರೆ…

ಒಬ್ಬ ಮಿತ್ರರು ಹೇಳುತ್ತಾರೆ, ನಾನು ಹಸು ಸಾಕಾಣೆ ಮಾಡಬೇಕಾದರೆ ಹಾಲು ಲೀಟರೊಂದರ ರೂ. 100 ರೂ. ಸಿಗಬೇಕು. ಅಷ್ಟು  ಖರ್ಚು ಹಸು ಸಾಕುವುದಕ್ಕೆ ಇದೆ. ಹಾಗಾಗಿ ನಷ್ಟವಾಗುವ ಕಸುಬನ್ನು ನಾನು ಯಾಕೆ ಮಾಡಬೇಕು? ಇದು ನನ್ನ ಮಿತ್ರರೊಬ್ಬರ ಕಥೆ ಮಾತ್ರ ಅಲ್ಲ ಬಹುತೇಕ ಹೈನುಗಾರಿಕೆ ಅಥವಾ ಹಸು ಸಾಕಣೆ ಮಾಡುತ್ತಿದ್ದ ರೈತರು ಅದನ್ನು ಈಗ ಬಿಟ್ಟಿದ್ದರೆ ಅದಕ್ಕೆ ಕಾರಣ ಲಾಭ ನಷ್ಟದ ಲೆಕ್ಕಾಚಾರ. ಲಾಭವಾಗುವುದಾರರೆ ಹಸು ಸಾಕಣೆ ಬೇಕು. ಲಾಭ ಇಲ್ಲವಾದರೆ ಬೇಡ. ಹಸು ಸಾಕಾಣಿಕೆ ಲಾಭವಲ್ಲ…

Read more
ಮಳೆಗಾಲಕ್ಕೆ ಮುಂಚೆ ಬಸಿಗಾಲುವೆ ಸ್ವಚ್ಚ ಮಾಡಬೇಕಾದದ್ದು ಅಗತ್ಯ ಕೆಲಸ

ಮಳೆಗಾಲಕ್ಕೆ ಮುಂಚೆ ಅಡಿಕೆ ತೋಟದಲ್ಲಿ ಮಾಡಬೇಕಾದ ಅಗತ್ಯ ಕೆಲಸಗಳು.

ಇನ್ನೇನು ಮಳೆಗಾಲ ಬರುವುದಕ್ಕೆ ಹೆಚ್ಚು ಸಮಯ ಇಲ್ಲ. ಅಡಿಕೆ ತೋಟದಲ್ಲಿ ಈಗ ನೀವು ಮಾಡಬೇಕಾದ ಕೆಲವು ಕೆಲಸಗಳು ತೋಟದ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ಯಾವ ಕೆಲಸವನ್ನೂ ಓರಣವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಕೆಲಸಗಾರರ ಲಭ್ಯತೆಯೂ ಕಡಿಮೆ ಇರುತ್ತದೆ. ಇದಕ್ಕಿಂತೆಲ್ಲಾ ಮುಖ್ಯವಾಗಿ ಮಳೆಗಾಲದಲ್ಲಿ ಮಾಡಲೇ ಬಾರದ ಕೆಲವು ಕೆಲಸಗಳಿವೆ ಅದನ್ನು ಈಗಲೇ ಮಾಡುವುದು ಬಹಳ ಒಳ್ಳೆಯದು. ಈ ಸಮಯದಲ್ಲಿ  ಕಳೆ ತೆಗೆಯುವುದು, ಬಸಿ ಗಾಲುವೆ ಸ್ವಚ್ಚ ಮಾಡುವುದು ಮಾಡಿದರೆ ಉದುರಿ ಹೆಕ್ಕಲು ಸಿಕ್ಕದ ಅಡಿಕೆ ಸಿಗುತ್ತದೆ. ಅದರಿಂದ…

Read more
ಕಳೆನಾಶಕ ಬಳಸಿ ಸಾಯಿಸಿದ ಹುಲ್ಲು

ಕಳೆನಾಶಕಗಳಿಂದ ಕ್ಯಾನ್ಸರ್ ಬರುವುದು ನಿಜವೇ ?

ಕಳೆನಾಶಕಗಳನ್ನು ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬುದಾಗಿ ಈಗ ಇರುವ ವ್ಯಾಪಕ ಪ್ರಚಾರ. ಕಳೆನಾಶಕ ಬಳಕೆ ಮಾಡುವುದು ಕಳೆಗಳನ್ನು ಕೊಲ್ಲಲು. ಕಳೆಗಳನ್ನು ಕೊಲ್ಲಲು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇದ್ದರೆ, ಕಳೆನಾಶಕ ಬಳಸಿದ ಹುಲ್ಲನ್ನು ಪಶುಗಳಿಗೆ ಮೇವಾಗಿ ಕೊಟ್ಟರೆ ಅದು ಕ್ಯಾನ್ಸರ್ ಕಾರಕವಾಗಬಹುದು. ಆದರೆ ಹುಲ್ಲು ಸತ್ತಾಗ ಅದಕ್ಕೆ ಕ್ಯಾನ್ಸರ್ ಬರಲಾರದು. ಹಾಗಾಗಿ ಕಳೆನಾಶಕ ಕಳೆಗಳಿಗೆ ಅಗತ್ಯವಿದ್ದರೆ ಮಾತ್ರ ಬಳಕೆ ಮಾಡುವುದು ಸೂಕ್ತ. ಬಹುಷಃ ಮಾಧ್ಯಮಗಳ ಮೂಲಕ ಮಾಹಿತಿ ಪಡೆಯುವ ಪ್ರತೀಯೊಬ್ಬ ಕಳೆನಾಶಕ ಬಳಕೆದಾರನಿಗೂ ಈ ಸಂದೇಶ ತಲುಪಿರಬಹುದು….

Read more
soil solarization for weed control

Soil Solarization– GOOD SOLUTION FOR weed CONTROL

Soil solarisation is the novel technique in safe and effective weeds control , soil born disease and pests management. It is harmless. The impact of pesticide use on the environment is now well documented and a more wide spread adoption of integrated weed management strategies and tactics recommended in sustainable agriculture systems. This hydrothermal process…

Read more
weed and its root zone

ಹೊಲದಲ್ಲಿ ಕಳೆ ಬೇಕು ? ಬೇಡ? ಈ ಸಂದೇಹಕ್ಕೆ ಉತ್ತರ.

ಬೆಳೆ ಬೇಕಾದರೆ ಕಳೆಗಳನ್ನು ಹತ್ತಿಕ್ಕಲೇ ಬೇಕು. ಕಳೆಗಳಿಂದ ಬೆಳೆ ಇಳುವರಿಯಲ್ಲಿ 33% ಕಡಿಮೆಯಾಗುತ್ತದೆ ಎಂಬುದಾಗಿ ಅಧ್ಯಯನ ಹೇಳುತ್ತದೆ.ಇನ್ನೂ ಮುಂದುವರಿದು ಕೆಲವು ತೊಂದರೆ ರಹಿತ ಕಳೆಗಳು ಇದ್ದರೆ ಮಣ್ಣು ಸಂರಕ್ಷಣೆ ಆಗುತ್ತದೆ ಎನ್ನುತ್ತಾರೆ. ಹೊಲದಲ್ಲಿ ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಕಳೆ ಬೇಕು. ಮಳೆಗಾಲದಲ್ಲಿ ಮಣ್ಣು ಸಂರಕ್ಷಣೆಗೆ ಬೇಕು. ಹಾನಿಮಾಡುವ ಕಳೆ ಬೇಡ.                ಬೆಳೆಗಳೊಂದಿಗೆ ಬದುಕುವ ಕೆಲವು  ಸಸ್ಯಗಳು ಬೆಳೆಸಿದ ಬೆಳೆಗಿಂತ  ವೇಗವಾಗಿ ಬೆಳೆಯುತ್ತಾ  ಸ್ಪರ್ಧಿಸಿ ಬೆಳೆಯ ಇಳುವರಿಯನ್ನು ಕಡಿಮೆ ಮಾಡುತ್ತವೆ. ನಮ್ಮ ದೇಶದಲ್ಲಿ  ಕಳೆಗಳಿಂದಾಗಿ  ಒಟ್ಟು ಶೇಕಡ.33…

Read more
ploughing

“ಮಾಗಿ ಉಳುಮೆ” ಮಾಡುವುದರಿಂದ ಪ್ರಯೋಜನ

ಬೆಳೆ ಬೆಳೆಯುವ ಮಣ್ಣು ಪ್ರಾಕೃತಿಕವಾಗಿ ಸೂರ್ಯನ ಬೆಳಕಿನಿಂದ ವರ್ಷ ವರ್ಷವೂ ಪುನಶ್ಚೇತನ ಆಗಬೇಕು. ಅದಕ್ಕೆ ನೆರವಾಗುವ ಒಂದು ಬೇಸಾಯ ಕ್ರಮ ಮಾಗಿ ಉಳುಮೆ. ಕೃಷಿ ಮಾಡುವಾಗ ಮಣ್ಣಿನ ಉತ್ಪಾದಕತೆ ಎಂಬುದು ಅತೀ ಪ್ರಾಮುಖ್ಯ. ಹೊಲದ ಉತ್ಪಾದಕತೆಯು ಮಣ್ಣಿನ ಗುಣಲಕ್ಷಣಗಳು ಆರೋಗ್ಯ ಮತ್ತು ಪ್ರಮುಖವಾಗಿ ಮಣ್ಣಿನ ಫಲವತ್ತತೆಯನ್ನು ಅವಲಂಬಿಸಿದೆ. ಸಸ್ಯಗಳ ಬೆಳವಣಿಗೆಗೆ ಅತ್ಯವಶ್ಯವಿರುವ ನೀರು ಮತ್ತು ಗಾಳಿಯನ್ನು ಹಿಡಿದಿಟ್ಟುಕೊಳ್ಳುವುದು, ಅಗತ್ಯವಾದಷ್ಟು ಪೋಷಕಾಂಶಗಳನ್ನು ಒದಗಿಸುವುದು ಮಣ್ಣು. ಮಣ್ಣು ಪೋಷಕಾಂಶಗಳ ಆಗರ..ಮಣ್ಣು ಸವೆತದೊಂದಿಗೆ ಮಣ್ಣಲ್ಲಿನ ಉಪಯುಕ್ತವಾದ ಪ್ರಧಾನ ಮತು ಲಘು ಪೋಷಕಾಂಶಗಳು…

Read more

ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more
caskuta plant

ಇದು ಔಷಧೀಯ ಗಿಡ ಅಲ್ಲ – ಬದನಿಕೆ ಕಳೆ.

ಇದರ ಒಂದು ತುಂಡು ಚೂರನ್ನು ತಂದು ನಿಮ್ಮ ಮನೆಯ ಅಥವಾ ಹೊಲದ ಗಿಡದ ಮೇಲೆ ಎಲ್ಲಿಯಾದರೂ ಹಾಕಿ. ಅದು ಬದುಕುತ್ತದೆ. ಇದಕ್ಕೆ ಎಲೆ ಇಲ್ಲ. ಬೇರೂ ಇಲ್ಲ. ಬದುಕಲು ಮಣ್ಣೂ ಬೇಕಾಗಿಲ್ಲ. ಎಲೆ , ಕಾಂಡ ಎಲ್ಲೆಲ್ಲೂ ಬದುಕುತ್ತದೆ. ಕಡಿದು ತೆಗೆದು ಸುಟ್ಟರೆ ಸಾಯಬಹುದು. ಇಲ್ಲವಾದರೆ ಮತ್ತೆ ಅಲ್ಲೇ ಹುಟ್ಟಿಕೊಳ್ಳುತ್ತದೆ. ಇದು ಒಂದು ಪರಾವಲಂಭಿ ಸಸ್ಯವಾಗಿದ್ದು, ಇದನ್ನು ಬದನಿಕೆ ಎನ್ನುತ್ತಾರೆ. ಕೆಲವರು ಈ ಬಳ್ಳಿಯನ್ನು ಔಷಧೀಯ ಬಳ್ಳಿ ಎನ್ನುತ್ತಾರೆ. ಆದರೆ ಇದು ಔಷಧೀಯ ಬಳ್ಳಿ ಅಲ್ಲ. ಬದಲಿಗೆ…

Read more
ಅಲಸಂಡೆ ಬೆಳೆ

ರೋಗ- ಕೀಟಗಳ ಹಾನಿ ಕಡಿಮೆ ಮಾಡಲು ತರಕಾರಿ ಬೆಳೆಗೆ ಮಲ್ಚಿಂಗ್ ಶೀಟು ಹಾಕಿ.

ಇಂದು ನಾವು ಹೇರಳವಾಗಿ ತರಕಾರಿಗಳನ್ನು ಬೆಳೆದು ಬಳಸುತ್ತಿದ್ದರೆ, ಆ ಯಶಸ್ಸಿನ ಹಿಂದೆ ಮಲ್ಚಿಂಗ್ ಶೀಟು ಎಂಬ ತಂತ್ರಜ್ಞಾನದ ಕೊಡುಗೆ ಬಹಳ ಇದೆ. ಇದು ಇಲ್ಲವಾಗಿದ್ದರೆ ಬಹುಶಃ 25-30% ಬೆಳೆ ಕಡಿಮೆಯಾಗಿ, ರೈತರಿಗೆ ಲಾಭವೂ ಕಡಿಮೆಯಾಗುತ್ತಿತ್ತು. ಪ್ರತೀ ವರ್ಷವೂ ತರಕಾರಿ ಬೆಳೆಯುವರಿಗೆ ಒಂದಿಲ್ಲೊಂದು ತೊಂದರೆ.  ಬಾರೀ ಪ್ರಮಾಣದಲ್ಲಿ  ಮಳೆ ಹೊಡೆತಕ್ಕೆ ಸಿಕ್ಕಿ ಬೆಳೆ ಹಾಳಾಗುತ್ತದೆ. ಬೇಸಿಗೆಯಲ್ಲಿ ನೀರೊತ್ತಾಯವಾಗುತ್ತದೆ. ಕಳೆ ಬರುತ್ತದೆ. ಹುಳ ಬರುತ್ತದೆ. ಇದಕ್ಕೆಲ್ಲಾ ಮಲ್ಚಿಂಗ್ ಶೀಟು ಹಾಕಿ ಬೆಳೆದರೆ ಅಷ್ಟೊಂದು ಹಾನಿಇಲ್ಲ. ಕಾರಣ ಇಷ್ಟೇ. ಅಧಿಕ ತೇವಾಂಶವಾಗುವುದನ್ನು…

Read more
error: Content is protected !!