ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕ ಬಳಕೆಯಿಂದ ಮಣ್ಣಿಗೆ ತೊಂದರೆ ಹೆಚ್ಚೋ, ಮಾನವನಿಗೋ?

ಕಳೆನಾಶಕದ ಬಳಕೆಯಿಂದ ಮಣ್ಣು ಹಾಗಾಗುತ್ತದೆ, ಹೀಗಾಗುತ್ತದೆ ಎಂದೆಲ್ಲಾ ಹೇಳುವವರೇ ಹೊರತು ಇದನ್ನು ಬಳಸಿದ ಮಾನವನಿಗೆ ಏನಾಗುತ್ತದೆ ಎಂದು ಹೇಳುವವರು ಬಲು ಅಪರೂಪ. ಕಳೆನಾಶಕಗಳಿಂದ ಮಣ್ಣಿಗೆ ಹಾಳು ಎಂಬ ವಿಚಾರ ಒತ್ತಟ್ಟಿಗಿರಲಿ. ಬಳಕೆ ಮಾಡುವ ನಮಗೆಷ್ಟು ಹಾನಿಕರ ಎಂಬುದನ್ನು ತಿಳಿದುಕೊಳ್ಳುವ.ಕಳೆ ನಿಯಂತ್ರಣ ಬೆಳೆಗಾರರಿಗೆ ಈಗ ಅತೀ ದೊಡ್ಡ ಖರ್ಚಿನ ಬಾಬ್ತು ಆಗಿದೆ. ಹಿಂದೆ ಕಳೆಗಳನ್ನು ಕತ್ತಿ, ಕೈಯಿಂದ ಕೀಳಿ ತೆಗೆಯುತ್ತಿದ್ದೆವು. ಈಗ ಅದನ್ನು ಮಾಡಿದರೆ ಕೃಷಿ ಉತ್ಪತ್ತಿ ಆ ಕೆಲಸದವರ ಮಜೂರಿಗೆ ಸಾಲದು. ಆ ಸಮಸ್ಯೆ ನಿವಾರಣೆಗಾಗಿ ಈಗ…

Read more
ಕಳೆನಾಶಕ ಬಳಸಿ ಸಾಯಿಸಿದ ಹುಲ್ಲು

ಕಳೆನಾಶಕಗಳಿಂದ ಕ್ಯಾನ್ಸರ್ ಬರುವುದು ನಿಜವೇ ?

ಕಳೆನಾಶಕಗಳನ್ನು ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬುದಾಗಿ ಈಗ ಇರುವ ವ್ಯಾಪಕ ಪ್ರಚಾರ. ಕಳೆನಾಶಕ ಬಳಕೆ ಮಾಡುವುದು ಕಳೆಗಳನ್ನು ಕೊಲ್ಲಲು. ಕಳೆಗಳನ್ನು ಕೊಲ್ಲಲು ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇದ್ದರೆ, ಕಳೆನಾಶಕ ಬಳಸಿದ ಹುಲ್ಲನ್ನು ಪಶುಗಳಿಗೆ ಮೇವಾಗಿ ಕೊಟ್ಟರೆ ಅದು ಕ್ಯಾನ್ಸರ್ ಕಾರಕವಾಗಬಹುದು. ಆದರೆ ಹುಲ್ಲು ಸತ್ತಾಗ ಅದಕ್ಕೆ ಕ್ಯಾನ್ಸರ್ ಬರಲಾರದು. ಹಾಗಾಗಿ ಕಳೆನಾಶಕ ಕಳೆಗಳಿಗೆ ಅಗತ್ಯವಿದ್ದರೆ ಮಾತ್ರ ಬಳಕೆ ಮಾಡುವುದು ಸೂಕ್ತ. ಬಹುಷಃ ಮಾಧ್ಯಮಗಳ ಮೂಲಕ ಮಾಹಿತಿ ಪಡೆಯುವ ಪ್ರತೀಯೊಬ್ಬ ಕಳೆನಾಶಕ ಬಳಕೆದಾರನಿಗೂ ಈ ಸಂದೇಶ ತಲುಪಿರಬಹುದು….

Read more
error: Content is protected !!