ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more
error: Content is protected !!