farmer ploughing field

ಮುಂಗಾರು ಹಂಗಾಮಿಗೆ ಮಾಡಬೇಕಾದ ಪೂರ್ವ ಸಿದ್ದತೆಗಳು

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಗಳು ವಾಡಿಕೆಯಂತೆ ಆಗುತ್ತವೆ ಎಂಬುವುದು ಹವಾಮಾನ ತಜ್ಞರ ಅಭಿಪ್ರಾಯ. ಆದ್ದರಿಂದ ರೈತರು ಸ್ಥಳೀಯ ಪರಿಸ್ಥಿತಿಗಳನ್ನು ಅವಲೋಕಿಸಿ ಮುಂಗಾರು ಬೆಳೆಗಳ ಯೋಜನೆಯನ್ನು ಹಮ್ಮಿಕೊಳ್ಳುವುದು ಸೂಕ್ತ. ಈಗಾಗಲೇ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರೈತರು ತಮ್ಮ ಜಮೀನುಗಳಲ್ಲಿ ಕುಂಟೆ-ರಂಟೆಗಳನ್ನು ಹೊಡೆದು ಮಣ್ಣು ಮತ್ತು ನೀರು ಸಂರಕ್ಷಣೆಗಾಗಿ ಚೌಕ ಮಡಿಗಳನ್ನು ಮತ್ತು ದಿಂಡು ಸಾಲುಗಳನ್ನು ಇಳಿಜಾರಿಗೆ ಅಡ್ಡಲಾಗಿ ನಿರ್ಮಿಸುವುದರಿಂದ, ಬಂದ ಮಳೆ ನೀರು ಮಡಿಗಳಲ್ಲಿ ಮತ್ತು ಬೋದುಗಳಲ್ಲಿ ನಿಲ್ಲುವುದರಿಂದ ಮಣ್ಣಿನ ತೇವಾಂಶ ಹೆಚ್ಚು ಸಂಗ್ರಹವಾಗಿ…

Read more
ಅಡ್ಡ ಇಟ್ಟ ತೆಂಗಿನ ಯಾಇಯಲ್ಲಿ ಮೊಳಕೆ ಬಂದಿರುವುದು.

ಬೀಜದ ತೆಂಗಿನ ಕಾಯಿಯನ್ನು ಹೇಗೆ ಮೊಳಕೆ ಬರಲು ಇಡಬೇಕು?

ಯಾವುದೇ  ಸಸಿ  ಮಾಡುವಾಗ ಮೊದಲಾಗಿ ಬೀಜ ಮೂಲ ಒಳ್ಳೆಯದು ಆಗಿರಬೇಕು. ತೃಪ್ತಿಕರ ಗುಣಪಡೆದ ಮರದಿಂದ ಮಾತ್ರ ಬೀಜದವನ್ನು ಆಯ್ಕೆ ಮಾಡಬೇಕು. ಬೀಜದ ಆಯ್ಕೆಗೆ ಮೊದಲ ಸ್ಥಾನವಾದರೆ , ಆ ಬೀಜವನ್ನು ಸೂಕ್ತ ವಿಧಾನದಲ್ಲಿ  ಮೊಳಕೆ ಬರಿಸುವುದು ಎರಡನೇ ಪ್ರಾಮುಖ್ಯ ಹಂತ. ಸಧೃಢ ಮೊಳಕೆಯ ಸಸಿ ಮಾತ್ರ ಆರೋಗ್ಯಕರವಾಗಿ ಬೆಳೆಯಬಲ್ಲುದು. ತೆಂಗಿನ ಬೀಜದ ಆಯ್ಕೆಯೂ ಇದಕ್ಕೆ ಹೊರತಲ್ಲ. ಉತ್ತಮ ಬೀಜವನ್ನು ಯೋಗ್ಯ ರೀತಿಯಲ್ಲಿ ಮೊಳಕೆಗೆ ಇಟ್ಟರೆ ಅದು ಉತ್ತಮ ಸಸಿಯಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುತ್ತಾರೆ ಹಿರಿಯರು. ಅಂದರೆ…

Read more
Organic University

ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!

ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು  ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು  ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more
ಕಾಯಿ ಒಡೆಯುವ ತೊಂದರೆ

ಅಡಿಕೆ ಕಾಯಿ ಒಡೆಯುವುದಕ್ಕೆ ಕಾರಣ ಮತ್ತು ಪರಿಹಾರ .

ಹೆಚ್ಚಿನವರ ಅಡಿಕೆ ತೋಟದಲ್ಲಿ ಎಳೆಯ ಕಾಯಿ ಒಡೆದು ಬೀಳುವ ಸಮಸ್ಯೆ ಇದೆ. ಎಲ್ಲರೂ ಸೂಕ್ತ ಪರಿಹಾರಕ್ಕಾಗಿ ಸಿಕ್ಕ ಸಿಕ್ಕವರ ಅಭಿಪ್ರಾಯಗಳನ್ನು ಕೇಳುತ್ತಿರುತ್ತಾರೆ. ಯಾವ ಪರಿಹಾರ ಕೈಗೊಂಡರೂ  ಕಾಯಿ ಒಡೆಯುವಿಕೆ ಅಥವಾ ಅಂಡೋಡಕ ಮಾತ್ರ ಕಡಿಮೆ ಆಗುವುದೇ ಇಲ್ಲ. ಕೆಲವರ ಅಡಿಕೆ ತೋಟಗಳಲ್ಲಿ 10-15 % ಫಸಲು ಅಂಡೋಡಕದಿಂದ ಹಾಳಾಗುತ್ತದೆ. ಕಾಯಿ ಬಲಿತಂತೆ ಬುಡದಲ್ಲಿ ಉದುರಿಬಿದ್ದ ರಾಶಿ ರಾಶಿ ಹಾಳಾದ ಅಡಿಕೆ ಕಾಣಸಿಗುತ್ತದೆ. ಕೆಲವರು ಬೋರಾನ್ ಕೊರತೆಯಿಂದ ಹೀಗಾಗುತ್ತದೆ ಎನ್ನುತ್ತಾರೆ. ಇನ್ನು ಕೆಲವರು ಸತುವಿನ ಕೊರತೆಯಿಂದ ಹೀಗೆ ಆಗುತ್ತದೆ…

Read more
Tomato

ಟೊಮ್ಯಾಟೋ : ಉತ್ತಮ ಇಳುವರಿಗಾಗಿ ಸಮಗ್ರ ರೋಗ ನಿರ್ವಹಣೆ

ಟೊಮಟೋ ಬೆಳೆಗಾರರು ಕಾಲ ಕಾಲಕ್ಕೆ ಬರುವ ರೋಗ ಸಮಸ್ಯೆಗೆ ಈ ರೀತಿ ಪರಿಹಾರ ಕ್ರಮ ಕೈಗೊಳ್ಳಬಹುದು. ಟೊಮ್ಯಾಟೋ ಮುಖ್ಯ ಜೀವಸತ್ವಗಳನ್ನು ಹೊಂದಿರುವ ಜನಪ್ರಿಯ ತರಕಾರಿ ಬೆಳೆಯಾಗಿದ್ದು, ವಿವಿಧ ಮಣ್ಣುಗಳಲ್ಲಿ ಬೆಳೆಯಲಾಗುತ್ತಿದೆ. ನೀರು ಬಸಿದು ಹೋಗುವ ಮಧ್ಯಮ ಕಪ್ಪು ಹಾಗೂ ಮರಳು ಮಿಶ್ರಿತ ಜೇಡಿ ಮಣ್ಣು ಸೂಕ್ತ. ರಸಸಾರ 6 ರಿಂದ 7 ಇದ್ದಲ್ಲಿ ಬೆಳೆಗೆ ಅನುಕೂಲ. ಅಧಿಕ ಮಳೆ ಬೀಳುವ ಕರಾವಳಿ, ಮಲೆನಾಡು ಹೊರತುಪಡಿಸಿ ಮೈದಾನ ಪ್ರದೇಶಗಳಲ್ಲಿ ಇದನ್ನು ವರ್ಷದ ಮೂರು ಮುಖ್ಯ ಕಾಲಗಳಲ್ಲಿ ಬೆಳೆಯಬಹುದು. ಇತ್ತೀಚಿನ…

Read more
Rain water to bore well

ಮಳೆ ನೀರು ಇಂಗಿಸುತ್ತೀರಾ – ಜಾಗ್ರತೆ ಇರಲಿ !

ಅಧಿಕ ಮಳೆಯಾಗುವ ಕರಾವಳಿ, ಮಲೆನಾಡಿನಲ್ಲಿ  ಜನ ಇತ್ತೀಚಿನ ವರ್ಷಗಳಲ್ಲಿ ಬೋರ್ ವೆಲ್ ರೀಚಾರ್ಜ್ , ವಿಫಲವಾದ ಬೋರ್ ವೆಲ್ ಗಳಿಗೆ ನೀರಿನ ಮರುಪೂರಣ , ಹಾಗೆಯೇ ಅಲ್ಲಲ್ಲಿ ಇಂಗು ಗುಂಡಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಪೋಲಾಗಿ ಸಾಗರ ಸೇರುತ್ತಿರುವ ನೀರಿನ ಮೇಲೆ ಇವರಿಗೆ ಕಾಳಜಿ, ಇದು ಮತ್ತೊಂದು ಕಡೆಯಲ್ಲಿ  ಅನಾಹುತದ ರೂಪದಲ್ಲಿ ಹೊರಹೋಗುತ್ತಿದೆಯೋ ತಿಳಿಯದಾಗಿದೆ. ಒಟ್ಟಿನಲ್ಲಿ ಇತ್ತೀಚೆಗೆ ಪ್ರಾರಂಭವಾದ ಭೂ ಕುಸಿತದಂತಹ ಘೋರ ಸಮಸ್ಯೆಗೆ  ಇಂತಹ ಯಾವುದೋ ಮಾನವ ಕೃತ ಕಾರ್ಯಗಳು ಕಾರಣ ಇರಲೇ ಬೇಕು. ಕರಾವಳಿಯ- ಮಲೆನಾಡಿನಲ್ಲಿ…

Read more
Ginger yield

ಶುಂಠಿ – ಗಡ್ಡೆ ತೂಕ ಬರಲು ಸೂಕ್ತ ಬೇಸಾಯ ವಿಧಾನ.

ಶುಂಠಿಯ ಸಸ್ಯ ಬೆಳೆವಣಿಗೆಯ ಮೇಲೆ ಗಡ್ಡೆ ಬೆಳೆವಣಿಗೆ ಇರುತ್ತದೆ. ಎಳವೆಯಲ್ಲಿ ಸಸ್ಯ ಚೆನ್ನಾಗಿ ಬೆಳೆದರೆ ಗಡ್ಡೆ ದೊಡ್ಡದಾಗುತ್ತದೆ. ಇದು ಸಸ್ಯದ ಮೊಳಕೆಗಳ ಮೇಲೆ ಅವಲಂಭಿತವಾಗಿದೆ. ಹೆಚ್ಚು ಮೊಳಕೆಗಳು ಆರೋಗ್ಯಕರ ಸಸ್ಯಗಳಿದ್ದಾಗ ಗಡ್ಡೆ ದೊಡ್ಡದಾಗಲೇ ಬೇಕು. ಬರೇ ಸಸ್ಯ ಬೆಳೆವಣಿಗೆ ಮಾತ್ರವಲ್ಲ ಸಮತೋಲನದ ಬೆಳೆವಣಿಗೆ ಎಂಬುದು ಎಲ್ಲಕ್ಕಿಂತ ಮುಖ್ಯ. ಕೆಲವು ಮನುಷ್ಯ ಸುಮಾರು 40-45 ವರ್ಷದ ತನಕ ಕಡಿಮೆ ತೂಕದವರಾಗಿರುತ್ತಾರೆ. ನಂತರದ ವರ್ಷಗಳಲ್ಲಿ ಶರೀರದಲ್ಲಿ ಮಾಂಸ ಹೆಚ್ಚಾಗದಿದ್ದರೂ ತೂಕ ಹೆಚ್ಚಾಗುತ್ತಾರೆ. ಕಾರಣ ಅವರ ಎಲುಬುಗಳ ತೂಕ ಹೆಚ್ಚಾಗಿರುತ್ತದೆ. ಹಾಗೆಯೇ…

Read more
ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more

ಹುಳ ಬಿದ್ದ ತರಕಾರಿ ತಿನ್ನುವುದೇ ಆರೋಗ್ಯಕ್ಕೆ ಉತ್ತಮ- ಯಾಕೆ?

ನಾವು ತರಕಾರಿ ಖರೀದಿ ಮಾಡುವಾಗ ನೋಟ ಚೆನ್ನಾಗಿರುವ, ಹುಳ ಬಾರದೇ ಇರುವಂತದ್ದನ್ನು ಆರಿಸಿ ಕೊಳ್ಳುತ್ತೇವೆ. ಒಂದು ವೇಳೆ ನಾವು ತಂದದ್ದರಲ್ಲಿ ಗಮನಿಸದೆ ಹುಳ ಇದ್ದರೆ ಅದನ್ನು ತೆಗೆದು ಬಿಸಾಡಿ, ಅಂಗಡಿಯವನಿಗೆ ಹಿಡಿ ಶಾಪ ಹಾಕುತ್ತೇವೆ. ವಾಸ್ತವವಾಗಿ  ಹುಳ ಇರುವ ತರಕಾರಿ ಹಣ್ಣು ಹಂಪಲುಗಳಿದ್ದರೆ ಅದನ್ನು ಬಿಸಾಡದಿರಿ. ಹುಳ ತೆಗೆದು ದೂರ ಇಟ್ಟು ಅದನ್ನು ಬಳಸಿ. ಅದು ಆರೋಗ್ಯಕ್ಕೆ ಉತ್ತಮ. ಹುಳ ಬಾರದಂತೆ ಮಾಡಲು ಬಳಸುವ ಕೀಟನಾಶಕಗಳ ಉಳಿಕೆ ತರಕಾರಿಗಳಲ್ಲಿ ಉಳಿದಿರುತ್ತದೆ. ಆದ ಕಾರಣ ಬಳಕೆದಾರರು ಅತಿಯಾಗಿ ನೋಟ…

Read more
error: Content is protected !!